ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ಮುಕ್ತಾಯಗೊಂಡಿದ್ದು, ಗಿಲ್ಲಿ ನಟ ವಿನ್ನರಾಗಿದ್ದಾರೆ. ಅವರು 50 ಲಕ್ಷ ರೂಪಾಯಿ ಮತ್ತು ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್-ಅಪ್ ಆಗಿ ಮುಗಿಸಿದರು, ಅಶ್ವಿನಿ ಗೌಡ ಎರಡನೇ…

    Spread the love

    You Missed

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 25 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 63 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 66 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 53 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 83 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ

    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

    • By admin
    • January 17, 2026
    • 52 views
    ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ