ಕಡಲ ಬರಿತ ಉಡಲ್ ಡೊಂಜಿ ರಾಜ್ಯೋದ ಕನ “ತುಳುವೆರೆ ಪಕ್ಷ” ತುಳುವೆರೆ ಪಕ್ಷಕ್ಕೆ ಅಧಿಕೃತ ಮನ್ನಣೆ! ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಕುಡ್ಲ: ಉಡುಪಿ ಜಿಲ್ಲೆಯ ಬಾರ್ಕೂರಿನಿಂದ ಹಿಡಿದು ಕೇರಳ ರಾಜ್ಯದ ಕಾಸರಗೋಡಿನ ಚಂದ್ರಗಿರಿವರೆಗಿನ ಪ್ರದೇಶ ತುಳುನಾಡು ಎನ್ನುವುದು ತುಳು ಸಂಸ್ಕೃತಿಗೆ ಸಂಬಂಧಪಟ್ಟ ಗ್ರಂಥಗಳಲ್ಲಿ ಕಂಡು ಬರುತ್ತದೆ. ಈ ತುಳುನಾಡನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಕೂಗು ಇಂದು ನಿನ್ನೆಯದಲ್ಲ. ತುಳುವಿನ ಬಗ್ಗೆ ಹೋರಾಟ ನಡೆಸುತ್ತಿರುವ ಸಂಘಟನೆಗಳಿಗೆ ವಿಶೇಷವಾಗಿ ರಾಜಕೀಯ ಬಲದ ಬೆಂಬಲವಿಲ್ಲದ ಕಾರಣ ಈ ಕೂಗು ಎದ್ದಷ್ಟೇ ವೇಗದಲ್ಲಿ ಕುಂಠಿತಗೊಂಡಿದೆ. ಆದರೆ ಇದೀಗ ತುಳುವರಿಗಾಗಿಯೇ ತುಳುವರ ಪಕ್ಷವೆನ್ನುವ ರಾಜಕೀಯ ಪಕ್ಷ ಸಿದ್ಧಗೊಂಡಿದೆ. ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ಈ ಪಕ್ಷ ನೊಂದಾಯಿತಗೊಂಡಿದ್ದು, ತುಳು ಸಂಘಟನೆಗಳ ಬೇಡಿಕೆಗೆ ರಾಜಕೀಯ ಬಲ ನೀಡುವ ಕೆಲಸದಲ್ಲಿ ಈ ಪಕ್ಷ ತೊಡಗಿಕೊಳ್ಳಲಿದೆ.

ತುಳುವೇರೆ ಪಕ್ಷೋಗು ಮಾನ್ಯತೆ ತಿಕ್ಕಿನೆರ್ದಾವರ ಮಸ್ತ್ ಜನ ಪಕ್ಷ ಸೆರ್ಯಾರಾ ತಯಾರಾದುಲ್ಲೆರ್ ಪಕ್ಷೋಗು ಎಡ್ಡೆ ಪ್ರತಿಕ್ರಿಯೆ ಬರೊಂದುಂಡು ಮಾತ ತುಳುವೆರೇನ್ ಒಟ್ಟು ಮಲ್ಪುನೇ ಸದಸ್ಯತ್ವೋಗು ಅಭಿಯಾನ ಮಲ್ಪುನಾ ಆಲೋಚನೆ ಉಂಡು.  ಶೈಲೇಶ್ ಆರ್.ಜೆ. ಕೇಂದ್ರಾದ್ಯಕ್ಷೇರ್ ತುಳುವೆರೇ ಪಕ್ಷ

ಪಂಚ ದ್ರಾವೀಡ ಭಾಷೆಗಳಲ್ಲೊಂದಾದ ತುಳು ಭಾಷೆಯು ಶೈಕ್ಷಣಿಕ, ಸಂಶೋಧನಾತ್ಮಕ ರೀತಿಯಲ್ಲಿ ಈಗಾಗಲೇ ಅಭಿವೃದ್ದಿ ಹೊಂದುತ್ತಿದೆ. ಉಳಿದ ಭಾಷೆಗಳಾದ ತಮಿಳು, ಕನ್ನಡ, ಮಲಯಾಳ ಹಾಗೂ ತೆಲುಗು ಭಾಷೆಗಳಿಗೆ ಈಗಾಗಲೇ ಸಂವಿಧಾನಾತ್ಮಕ ಮಾನ್ಯತೆ ದೊರೆತಿದ್ದರೆ, ತುಳುವಿಗೆ ಮಾತ್ರ ಈವರೆಗೆ ಈ ಸ್ಥಾನಮಾನಗಳು ದೊರೆತಿಲ್ಲ. ಈ ಕಾರಣಕ್ಕಾಗಿ ತುಳು ಭಾಷೆಯನ್ನು ಎಲ್ಲಾ ಸರಕಾರಗಳೂ, ರಾಜಕೀಯ ಪಕ್ಷಗಳೂ ನಗಣ್ಯ ರೀತಿಯಲ್ಲಿ ಕಾಣುತ್ತಿವೆ ಎನ್ನುವ ಆರೋಪವನ್ನು ತುಳು ಸಂಘಟನೆಗಳು ನಿರಂತರವಾಗಿ ಮಾಡಿಕೊಂಡು ಬರುತ್ತಿವೆ. ಸಮರ್ಪಕ ರಾಜಕೀಯ ಬೆಂಬಲವಿಲ್ಲದ ಕಾರಣ ತುಳುನಾಡು ಎಲ್ಲಾ ರೀತಿಯಲ್ಲೂ ಕಡೆಗಣಿಸಲ್ಪಟ್ಟಿದೆ ಎನ್ನುವ ಆರೋಪ ತುಳು ಸಂಘಟನೆಗಳದ್ದಾಗಿದೆ. ಇದೀಗ ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗುತ್ತಿದ್ದು, ತುಳುವರಿಗಾಗಿಯೇ ತುಳುವರ ಪಕ್ಷ ಎನ್ನುವ ರಾಜಕೀಯ ವೇದಿಕೆ ಸಿದ್ಧಗೊಂಡಿದೆ. ಈಗಾಗಲೇ ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ತುಳುವರ ಪಕ್ಷ ಎಂದೇ ನೊಂದಾಯಿತಗೊಂಡಿರುವ ಈ ಪಕ್ಷ ಮುಂದಿನ ದಿನಗಳಲ್ಲಿ ರಾಜಕೀಯ ಅಖಾಡಕ್ಕೆ ಇಳಿಯಲಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 102 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ