ಕಡಲ ಬರಿತ ಉಡಲ್ ಡೊಂಜಿ ರಾಜ್ಯೋದ ಕನ “ತುಳುವೆರೆ ಪಕ್ಷ” ತುಳುವೆರೆ ಪಕ್ಷಕ್ಕೆ ಅಧಿಕೃತ ಮನ್ನಣೆ! ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಕುಡ್ಲ: ಉಡುಪಿ ಜಿಲ್ಲೆಯ ಬಾರ್ಕೂರಿನಿಂದ ಹಿಡಿದು ಕೇರಳ ರಾಜ್ಯದ ಕಾಸರಗೋಡಿನ ಚಂದ್ರಗಿರಿವರೆಗಿನ ಪ್ರದೇಶ ತುಳುನಾಡು ಎನ್ನುವುದು ತುಳು ಸಂಸ್ಕೃತಿಗೆ ಸಂಬಂಧಪಟ್ಟ ಗ್ರಂಥಗಳಲ್ಲಿ ಕಂಡು ಬರುತ್ತದೆ. ಈ ತುಳುನಾಡನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಕೂಗು ಇಂದು ನಿನ್ನೆಯದಲ್ಲ. ತುಳುವಿನ ಬಗ್ಗೆ ಹೋರಾಟ ನಡೆಸುತ್ತಿರುವ ಸಂಘಟನೆಗಳಿಗೆ ವಿಶೇಷವಾಗಿ ರಾಜಕೀಯ ಬಲದ ಬೆಂಬಲವಿಲ್ಲದ ಕಾರಣ ಈ ಕೂಗು ಎದ್ದಷ್ಟೇ ವೇಗದಲ್ಲಿ ಕುಂಠಿತಗೊಂಡಿದೆ. ಆದರೆ ಇದೀಗ ತುಳುವರಿಗಾಗಿಯೇ ತುಳುವರ ಪಕ್ಷವೆನ್ನುವ ರಾಜಕೀಯ ಪಕ್ಷ ಸಿದ್ಧಗೊಂಡಿದೆ. ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ಈ ಪಕ್ಷ ನೊಂದಾಯಿತಗೊಂಡಿದ್ದು, ತುಳು ಸಂಘಟನೆಗಳ ಬೇಡಿಕೆಗೆ ರಾಜಕೀಯ ಬಲ ನೀಡುವ ಕೆಲಸದಲ್ಲಿ ಈ ಪಕ್ಷ ತೊಡಗಿಕೊಳ್ಳಲಿದೆ.

ತುಳುವೇರೆ ಪಕ್ಷೋಗು ಮಾನ್ಯತೆ ತಿಕ್ಕಿನೆರ್ದಾವರ ಮಸ್ತ್ ಜನ ಪಕ್ಷ ಸೆರ್ಯಾರಾ ತಯಾರಾದುಲ್ಲೆರ್ ಪಕ್ಷೋಗು ಎಡ್ಡೆ ಪ್ರತಿಕ್ರಿಯೆ ಬರೊಂದುಂಡು ಮಾತ ತುಳುವೆರೇನ್ ಒಟ್ಟು ಮಲ್ಪುನೇ ಸದಸ್ಯತ್ವೋಗು ಅಭಿಯಾನ ಮಲ್ಪುನಾ ಆಲೋಚನೆ ಉಂಡು.  ಶೈಲೇಶ್ ಆರ್.ಜೆ. ಕೇಂದ್ರಾದ್ಯಕ್ಷೇರ್ ತುಳುವೆರೇ ಪಕ್ಷ

ಪಂಚ ದ್ರಾವೀಡ ಭಾಷೆಗಳಲ್ಲೊಂದಾದ ತುಳು ಭಾಷೆಯು ಶೈಕ್ಷಣಿಕ, ಸಂಶೋಧನಾತ್ಮಕ ರೀತಿಯಲ್ಲಿ ಈಗಾಗಲೇ ಅಭಿವೃದ್ದಿ ಹೊಂದುತ್ತಿದೆ. ಉಳಿದ ಭಾಷೆಗಳಾದ ತಮಿಳು, ಕನ್ನಡ, ಮಲಯಾಳ ಹಾಗೂ ತೆಲುಗು ಭಾಷೆಗಳಿಗೆ ಈಗಾಗಲೇ ಸಂವಿಧಾನಾತ್ಮಕ ಮಾನ್ಯತೆ ದೊರೆತಿದ್ದರೆ, ತುಳುವಿಗೆ ಮಾತ್ರ ಈವರೆಗೆ ಈ ಸ್ಥಾನಮಾನಗಳು ದೊರೆತಿಲ್ಲ. ಈ ಕಾರಣಕ್ಕಾಗಿ ತುಳು ಭಾಷೆಯನ್ನು ಎಲ್ಲಾ ಸರಕಾರಗಳೂ, ರಾಜಕೀಯ ಪಕ್ಷಗಳೂ ನಗಣ್ಯ ರೀತಿಯಲ್ಲಿ ಕಾಣುತ್ತಿವೆ ಎನ್ನುವ ಆರೋಪವನ್ನು ತುಳು ಸಂಘಟನೆಗಳು ನಿರಂತರವಾಗಿ ಮಾಡಿಕೊಂಡು ಬರುತ್ತಿವೆ. ಸಮರ್ಪಕ ರಾಜಕೀಯ ಬೆಂಬಲವಿಲ್ಲದ ಕಾರಣ ತುಳುನಾಡು ಎಲ್ಲಾ ರೀತಿಯಲ್ಲೂ ಕಡೆಗಣಿಸಲ್ಪಟ್ಟಿದೆ ಎನ್ನುವ ಆರೋಪ ತುಳು ಸಂಘಟನೆಗಳದ್ದಾಗಿದೆ. ಇದೀಗ ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಸಾಗುತ್ತಿದ್ದು, ತುಳುವರಿಗಾಗಿಯೇ ತುಳುವರ ಪಕ್ಷ ಎನ್ನುವ ರಾಜಕೀಯ ವೇದಿಕೆ ಸಿದ್ಧಗೊಂಡಿದೆ. ಈಗಾಗಲೇ ರಾಷ್ಟ್ರೀಯ ಚುನಾವಣಾ ಆಯೋಗದಲ್ಲಿ ತುಳುವರ ಪಕ್ಷ ಎಂದೇ ನೊಂದಾಯಿತಗೊಂಡಿರುವ ಈ ಪಕ್ಷ ಮುಂದಿನ ದಿನಗಳಲ್ಲಿ ರಾಜಕೀಯ ಅಖಾಡಕ್ಕೆ ಇಳಿಯಲಿದೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ