ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    You Missed

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 36 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 74 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 76 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 39 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 34 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ