ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ