ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಕೇರಳ: ತ್ರಿಶೂರ್​​ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್​ನ ಪಟಾಕಿ ಶೆಡ್​ನಲ್ಲಿ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಸುಮಾರು 40 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಪೂರಂಗಾಗಿ…

    Spread the love

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    You Missed

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 14 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 50 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 37 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 85 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 44 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 156 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ