ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ