ಗಣೇಶ ಹಬ್ಬದಂದೆ ಗಣಪತಿ ಕಟ್ಟೆಯನ್ನು ಪುಡಿಗೈದ ಕಿಡಿಗೇಡಿಗಳು! ಕಡಬ ತಾಲೂಕಿನ ಉದನೆಯಲ್ಲಿ ನಡೆದ ಘಟನೆ!

ನೆಲ್ಯಾಡಿ: ಕಡಬ ತಾಲೂಕಿನ ಉದನೆಯಲ್ಲಿ ಯಾರೂ ಕಿಡಿಗೇಡಿಗಳು ಗಣಪತಿ ಕಟ್ಟೆಯನ್ನು ಪುಡಿ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಬೆಳಿಗ್ಗೆಯಷ್ಟೇ ಗಣೇಶೋತ್ಸವ ಅಚರಿಸಲ್ಪಟ್ಟ ಗಣಪತಿ ಕಟ್ಟೆಯನ್ನು ದುಷ್ಕರ್ಮಿಗಳು ರಾತ್ರಿ ವೇಳೆ ಹಾನಿಗೊಳಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸ್ಥಳಕ್ಕೆ ಜಮಾಯಿಸಿದ್ದಾರೆ.

ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಬಾಳೆಗಿಡಗಳನ್ನು ಪುಡಿಗೈಯ್ಯಲಾಗಿದ್ದು ಮೆಟ್ಟಿಲನ್ನು ಹಾನಿಗೊಳಿಸಲಾಗಿದೆ. ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾನಿಗೊಳಿಸಿರುವುದಾಗಿ ಕಂಡು ಬಂದಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ ನಿನ್ನೆ ಸರಳವಾಗಿ ಗಣಪತಿ ಮೂರ್ತಿಯ ವಿಸರ್ಜನೆಯನ್ನು ಮಾಡಿದ್ದರು. ಅಲ್ಲದೆ ರಾತ್ರಿ 11:00 ರವರೆಗೂ ಸಮಿತಿಯ ತಂಡ ಗಣಪತಿ ಕಟ್ಟೆಯ ಬಳಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ← PreviousNext → ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ← PreviousNext → ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ…

    Spread the love

    You Missed

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 10 views

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 13 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 8 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ