ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

ಉಜಿರೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ(ರಿ) ಉಜಿರೆ ಇವರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ (ರಿ)ಕನ್ಯಾಡಿ ಹಾಗೂ ಕೆ.ಎಂ.ಸಿ.ಬ್ಲಡ್ ಬ್ಯಾಂಕ್, ಮಂಗಳೂರು ಇವರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಶ್ರೀ ಜನಾರ್ದನ ದೇವಸ್ಥಾನ ಉಜಿರೆಯ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ನೆರವೇರಿಸಿದರು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,’ಹಲವು ಸಂಘಟನೆಗಳ ಸಹಕಾರದಲ್ಲಿ ನಡೆಸುತ್ತಿರುವ ಈ ರಕ್ತದಾನ ಶಿಬಿರ ಮಾದರಿಯಾಗಿದೆ. ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಈ ಕಾರ್ಯಕ್ಕೆ ಎಲ್ಲರೂ ಬಹಳ ಉತ್ಸಾಹದಿಂದ ಕೈಜೋಡಿಸಿದ್ದಾರೆ. ರಕ್ತದಾನದ ಮೂಲಕ ನೀವೆಲ್ಲರು ಪುಣ್ಯದ ಕೆಲಸ ಮಾಡುತ್ತಿದ್ದೀರಿ.’ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆಯ ಅಧ್ಯಕ್ಷರಾದ ಧರ್ಣಪ್ಪಗೌಡ, ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ|ಪೂರನ್ ವರ್ಮಾ, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರಾದ ಶ್ರೀಧರ್ ಕೆ.ವಿ., ಸೇವಾ ಭಾರತಿ (ರಿ)ಕನ್ಯಾಡಿಯ ಸಂಸ್ಥಾಪಕರಾದ ವಿನಾಯಕ ರಾವ್ ಕನ್ಯಾಡಿ, ಸಂಘದ ಗೌರವಾಧ್ಯಕ್ಷರಾದ ಪ್ರಕಾಶ್ ಗೌಡ, ಅಪ್ರಮೇಯ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಮೇಶ್ ಪೈಲಾರ್ ಸ್ವಾಗತಿಸಿ, ಸಿ.ಆರ್.ಪಿ. ವಾರಿಜ ನಿರೂಪಿಸಿ, ಶೇಖರ್ ಗೌಡ ಉಜಿರೆ ವಂದಿಸಿದರು.ಒಟ್ಟು 123 ಯೂನಿಟ್ ರಕ್ತ ಸಂಗ್ರಹಿಸಿ ಕೆ.ಎಂ.ಸಿ. ರಕ್ತ ನಿಧಿಗೆ ನೀಡಲಾಯಿತು.

Spread the love
  • Related Posts

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಗೆಲುವು ಸಾಧಿಸಿದ್ದಾರೆ. ಸಾಲಗಾರ ಮತಕ್ಷೇತ್ರ ದಲ್ಲಿ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್…

    Spread the love

    ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ:

    ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು ನಡೆಸುತ್ತಿರುವ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್…

    Spread the love

    You Missed

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 13 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 105 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 34 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 122 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 35 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 33 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ