ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಕುತ್ಲೂರು ಗ್ರಾಮದ ಸಮೃದ್ಧಿ ಮನೆಯ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ಅವರು ಐಸ್ ಹಾಕಿ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸ್ಟಾಫ್ಟ್‌ವೇರ್‌ ಎಂಜಿನಿಯರ್‌ ಹರೀಶ್ ಡಾಕಯ್ಯ ಮತ್ತು ಬಿನಾಕಾ ಹರೀಶ್ ದಂಪತಿಯ ಪುತ್ರ.11 ವರ್ಷದ ನಿಷ್ಕ್ ಅವರು ಏಪ್ರಿಲ್…

    Spread the love

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಉಜಿರೆ: ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ 2026 ಅಂಗವಾಗಿ ಆಯೋಜಿಸಲಾದ ರಾಷ್ಟ್ರ ಮಟ್ಟದ ಕಾರ್ಟೂನ್ ಸ್ಪರ್ಧೆಯಲ್ಲಿ ಕರ್ನಾಟಕದ ಶೈಲೇಶ್ ಉಜಿರೆ ಅವರು ತೃತೀಯ ಬಹುಮಾನವನ್ನು ಗಳಿಸಿ ಗಮನ ಸೆಳೆದಿದ್ದಾರೆ. “ಯುದ್ಧದ ಕಾಲದಲ್ಲಿ ವಿದೇಶ ಪ್ರವಾಸವನ್ನು ತೊರೆದು, ಶಾಂತಿ ಮತ್ತು ಹಸಿರಿನಿಂದ ಕೂಡಿದ ಬಸ್ತರ್…

    Spread the love

    You Missed

    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • May 5, 2026
    • 137 views
    ಐಸ್ ಹಾಕಿ ಸ್ಪರ್ಧೆ: ಕುತ್ಲೂರಿನ ಉದಯೋನ್ಮುಖ ಸ್ಕೇಟರ್ ನಿಷ್ಕ್ ಹರೀಶ್ ಸಾಲಿಯನ್ ರಾಷ್ಟ್ರಮಟ್ಟಕ್ಕೆ ಆಯ್ಕೆ

    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    • By admin
    • May 5, 2026
    • 39 views
    ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಶೈಲೇಶ್ ಉಜಿರೆ ಪ್ರತಿಭೆಗೆ ಮನ್ನಣೆ, ವಿಶ್ವ ಕಾರ್ಟೂನಿಸ್ಟ್ ದಿನಾಚರಣೆ2026: ಶೈಲೇಶ್ ಉಜಿರೆ ಸಾಧನೆಗೆ ತೃತೀಯ ಬಹುಮಾನ

    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    • By admin
    • May 5, 2026
    • 441 views
    ಎಕ್ಸೆಲ್ ನೀಟ್ ಅಕಾಡೆಮಿಯಿಂದ ಉಚಿತ NEET ತರಬೇತಿ ಆರಂಭ

    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    • By admin
    • May 5, 2026
    • 65 views
    ಚಲಿಸುತ್ತಿದ್ದ ಬಸ್ ನಲ್ಲಿ ಅಗ್ನಿ ಅವಘಡ ಚಾಲಕನ ಸಮಪ್ರಜ್ಞೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    • By admin
    • May 5, 2026
    • 66 views
    ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ

    • By admin
    • May 5, 2026
    • 35 views
    ಧರ್ಮಸ್ಥಳ: ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟನೆ