ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೇರಿ ಬೃಹತ್ ಪ್ರತಿಭಟನೆ ನಡೆಸಿದೆ.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ವಿ. ಹಿಂಪ ಪ್ರಧಾನ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡುತ್ತಾ
ಉಳಿಯಲು ಜಾಗ ಕೊಟ್ಟ,ಕುಡಿಯಲು ನೀರು, ಬದುಕಲು ಜಾಗ ಉದ್ಯೋಗ ಎಲ್ಲವನ್ನೂ ಕೊಟ್ಟ ನಮ್ಮ ಹೆಮ್ಮೆಯ ದೇಶ ಭಾರತ. ನಮ್ಮ ಶತ್ರು ರಾಷ್ಟ್ರವಾದ ಪಾಕಿಸ್ತಾನದ ಪರ ಘೋಷಣೆ ಹಾಕಿದ ಆ ಮನುಷ್ಯನ ಹುಟ್ಟಡಗಿಸುವಂತೆ ಹೊಡಿಯಲೇಬೇಕು. ಪಕ್ಷ ಯಾವುದೇ ಇರಲಿ, ರಾಷ್ಟ್ರವಿರೋಧಿ ದೇಶವಾದ ಪಾಕಿಸ್ತಾನದ ಪರ ಘೋಷಣೆ ಹೇಳಿದರೆ ಅಂತಹವನನ್ನು ಅಟ್ಟಾಡಿಸಿಕೊಂಡು ಹೊಡೆಯಬೇಕು.

‘ಸರ್ವೇ ಜನಃ ಸುಖಿನೋ ಭವಂತು’ ಎಂದು ನಮ್ಮ ದೇಶದಲ್ಲಿ ಎಲ್ಲಾ ರೀತಿಯ ಜನರಿಗೂ ಬದುಕಲು ನೀಡಿದ ಈ ಜಗದಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಇಂತಹವರನ್ನು ಸಹಿಸಿಕೊಂಡಿರಲು ಅಸಾಧ್ಯ ಈ ಕಾರಣದಿಂದ sdpi ಹಾಗೂ pfi ಪಕ್ಷಗಳನ್ನು ಬ್ಯಾನ್ ಮಾಡಬೇಕು ಹಾಗೂ ಮೊನ್ನೆ ಚುನಾವಣೆಯಲ್ಲಿ ಗೆದ್ದವರನ್ನು ಚುನಾವಣಾ ಆಯೋಗ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ದೇಶದ್ರೋಹಿ ಘೋಷಣೆ ಕೂಗಿದ ಅಪರಾಧಿಗಳನ್ನು ಸೆರೆಹಿಡಿದು ಜೈಲಿಗಟ್ಟಿದ ಪೊಲೀಸರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಾ ಈ ಘೋಷಣೆಯ ಕೂಗಿದವರ ಹಿಂದೆ ಯಾರದೇ ಕೈವಾಡ ಇದ್ದರೂ ಅವರನ್ನೂ ಪತ್ತೆ ಹಚ್ಚಿ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಜಾಮೀನಿಗೆಂದು ಪ್ರತಿ ದಿನವೂ ಠಾಣೆಯ ಎದುರುಗಡೆ ಬರುತ್ತಿದ್ದಾರೆ. ಆದರೆ ಅವರ ಒತ್ತಡಕ್ಕೆ ಮಣಿದು, ಅವರನ್ನು ಬಿಡುಗಡೆಗೊಳಿಸಿದ್ದೆ ಆದರೆ ವಿಶ್ವ ಹಿಂದೂ ಪರಿಷತ್ ನ ಎಲ್ಲಾ ಸದಸ್ಯರೂ ಒಗ್ಗಟ್ಟಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳ ರಸ್ತೆ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ” ಎಂದು ಗುಡುಗಿದರು.

ಭಜರಂಗದಳದ ಪುತ್ತೂರು ಜಿಲ್ಲಾ ಕಾರ್ಯಧ್ಯಕ್ಷರಾದ ಭಾಸ್ಕರ ಧರ್ಮಸ್ಥಳ, ವಿ. ಹಿಂಪ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ