ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ ಹುಡಿಗಿಯರ ಇಂಡೋರ್ ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಯುನೈಟೆಡ್ ಅರಬ್ ಎಮಿರೇಟ್ಸ್ ದೇಶದ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ.

ಈ ಕ್ರಿಕೆಟ್ ಪಂದ್ಯ ಕೂಟದಲ್ಲಿ U.A.E ಸೇರಿದಂತೆ ಆಸ್ಟ್ರೇಲಿಯಾ ,ನ್ಯೂಜಿಲ್ಯಾಂಡ್ ,ಸೌತ್ ಆಫ್ರಿಕಾ ,ಶ್ರೀಲಂಕಾ ಹಾಗು ಭಾರತದ ಮಹಿಳಾ ತಂಡಗಳು ಭಾಗವಸಲಿದೆ ಕೇವಲ 14 ವಯಸ್ಸಿನ ಈಕೆ U.A.E ಯ ಅಂತಾರಾಷ್ಟ್ರೀಯ ಇಂಡೋರ್ ಕ್ರಿಕೆಟ್ ತಂಡದ ಕಿರಿಯ ಆಟಗಾರ್ತಿಯಾಗಿದ್ದು, ಕರ್ನಾಟಕ ಮೂಲದ ಆಟಗಾರ್ತಿಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.

ಸದ್ಯ ದುಬೈ ಜೆ ಸ್ ಸ್ ಪ್ರೈವೇಟ್ ಸ್ಕೂಲ್ನಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಅಮಿಷ ಆನಂದ್, ದುಬೈ ಯಲ್ಲಿ ನೆಲೆಸಿರುವ ಕ್ರೀಡಾ ಪ್ರೇಮಿ ಹಾಗು ಪ್ರೋತ್ಸಹಿ ಆನಂದ್ ಪಟ್ಟೆ ಮತ್ತು ವಿನುತಾ ಆನಂದ್ ದಂಪತಿಯ ಏಕೈಕ ಮಗಳು ಸೀಸನ್(ಹಾರ್ಡ್)ಬಾಲ್ ನಲ್ಲಿ U.A.E ಕ್ರಿಕೆಟ್ ಬೋರ್ಡ್ ನ ಅಂಡರ್ 15,16 ಮತ್ತು ಅಂಡರ್ 19ರ ಹುಡಿಗಿಯರ ವಿಭಾಗದ ಹಾರ್ಡ್ ಬಾಲ್ ಕ್ರಿಕೆಟ್ ಪಂದ್ಯ ಕೂಟದಲ್ಲಿ ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ , ಅಮೇರಿಕಾ ಹಾಗು ಓಮನ್ ತಂಡಗಳೆದುರು U.A.E ಪರವಾಗಿ ಆಡಿದ ಅನುಭವ ಇದೆ.ಇಂಗ್ಲೆಂಡ್ನ ಕ್ರಿಕೆಟ್ ಆಟಗಾರ ಜೋ ರೂಟ್ ಕ್ರಿಕೆಟ್ ಅಕೆಡೆಮಿ ವತಿಯಿಂದ ನಡೆಯಲ್ಪಡುವ ರೂಟ್ ಕಪ್ ಅಂಡರ್ 16 ಹುಡುಗಿಯರ ವಿಭಾದಲ್ಲಿ ಸತತ ಎರಡನೇ ಬಾರಿ ದುಬೈ ತಂಡವನ್ನು ಪ್ರತಿನಿಧಿಸಿ , ಅತಿಥಿ ತಂಡಗಳಾದ ಇಂಗ್ಲೆಂಡ್ ನ್ಯೂಜಿಲ್ಯಾಂಡ್ ಇಂಗ್ಲೆಂಡ್ ಹಾಗು ನ್ಯೂಜಿಲ್ಯಾಂಡ್ ತಂಡಗಳನ್ನು ಸೋಲಿಸಿ UAE ತಂಡವು ರೂಟ್ ಕಪ್ ನ್ನು ಗೆದ್ದುಕೊಂಡಿತ್ತು. ಬಹುಮುಖ ಪ್ರತಿಭೆಯಾಗಿರುವ ಈಕೆ ಕ್ರಿಕೆಟಿನೊಂದಿಗೆ ವಾಲಿಬಾಲ್ ,ಅಥ್ಲೆಟಿಕ್ ,ಈಜುಗಾರಿಕೆ ಹಾಡುಗಾರಿಕೆ ಹಾಗು ನ್ರಿತ್ಯದಲ್ಲೂ ಮುಂಚೂಣಿಯಲ್ಲಿದ್ದಾಳೆ. U.A.Eಯ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ನಿಶಾ ಆಲಿ ಗರಡಿಯಲ್ಲಿ ತರಬೇತಿ ಪಡೆಯುತಿದ್ದು , U.A.E ಯ ಮಾಜಿ ನಾಯಕಿ ಅಂತಾರಾಷ್ಟ್ರೀಯ ಕ್ರಿಕೆಟ್ ಹಾಗು ಎಮಿರೇಟ್ಸ್ ಕ್ರಿಕೆಟ್ ಬೋರ್ಡ್ನ ಅಧಿಕಾರಿಯಾಗಿರುವ ಛಾಯ ಮುದ್ದ್ಗಲ್ ಮಾರ್ಗದರ್ಶನದೊಂದಿಗೆ ಅಂತಾರಾಷ್ಟ್ರೀಯಯ ಕ್ರಿಕೆಟಿಗೆ ತಯಾರಾಗುತಿದ್ದಾಳೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ