ವೈರಲ್ ವೈರಸ್ ಗೆ ರಾಜ್ಯ ರಾಜಧಾನಿಯೇ ಟಾರ್ಗೆಟ್ ! ದಿಡೀರ್ ಏರಿಕೆಯಾಯಿತು ಸೋಂಕಿತರ ಸಂಖ್ಯೆ! ಬೆಂಗಳೂರಿಗರಿಗೆ ಕೊರೋನ ತಂದ ಆಪತ್ತು!

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣವಿಲ್ಲದೆ ಗಣನೀಯವಾಗಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು ಬಳ್ಳಾರಿ, ಕಲಬುರ್ಗಿ, ವಿಜಯಪುರ, ಜಿಲ್ಲೆಗಳಲ್ಲಿ ಅತೀ ಹೆಚ್ಚು ಸೋಂಕಿತರ ಪತ್ತೆಯಾಗುತ್ತಿದ್ದು ನಿರ್ಲಕ್ಷ್ಯ ವಹಿಸಿದರೆ ಅಪಾಯ ಎದುರಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ.

ಕರ್ನಾಟಕದಲ್ಲಿಂದು 453 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 9150ಕ್ಕೆ ಏರಿಕೆಯಾಗಿದೆ.

453 ಸೋಂಕಿತರ ಪೈಕಿ 74 ಮಂದಿ ವಿದೇಶ ಹಾಗೂ ಹೊರರಾಜ್ಯಗಳಿಂದ ಪ್ರಯಾಣ ಬೆಳೆಸಿದವರಾಗಿರುತ್ತಾರೆ.

ಕೊರೋನಾ ಮಹಾಮಾರಿ ಆರ್ಭಟಕ್ಕೆ 05 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ137ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಸಾವಿನ ಸರಣಿ ಮುಂದುವರಿದಿದ್ದು, ಇಂದು ಒಂದೇ ದಿನ ಮೂವರನ್ನು ಕೊರೋನಾ ಹೆಮ್ಮಾರಿ ಬಲಿ ಪಡೆದಿದ್ದು ಜಿಲ್ಲೆಯ 62 ವರ್ಷದ ಪುರುಷ, 55 ವರ್ಷದ ಪುರುಷ ಮತ್ತು 53 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬೀದರ್ ಜಿಲ್ಲೆಯಲ್ಲಿ 70 ಮತ್ತು 46 ವರ್ಷದ ಪುರುಷರಿಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲಾವಾರು ಸೋಂಕಿತರ ವಿವರಗಳು:

ಬೆಂಗಳೂರು 196
ಬಳ್ಳಾರಿ 40
ಕಲಬುರ್ಗಿ 39
ವಿಜಯಪುರ 39
ಮೈಸೂರು 18
ಗದಗ 18
ಧಾರವಾಡ 15
ಬಾಗಲಕೋಟೆ 14
ಬೀದರ್ 13
ದಾವಣಗೆರೆ 08
ಉತ್ತರಕನ್ನಡ 08
ಕೋಲಾರ 08
ದಕ್ಷಿಣಕನ್ನಡ 07
ಮಂಡ್ಯ 05
ಹಾಸನ 05
ತುಮಕೂರು 04
ಯಾದಗಿರಿ 03
ಚಿಕ್ಕಬಳ್ಳಾಪುರ 03
ಹಾವೇರಿ 03
ರಾಯಚೂರು 02
ಶಿವಮೊಗ್ಗ 02
ರಾಮನಗರ 02
ಚಿಕ್ಕಮಗಳೂರು 01

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 122 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 36 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 43 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 30 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ