ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 16 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 36 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ