ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ