ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 3 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 8 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 7 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 13 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 14 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 15 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ