ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಧರ್ಮಸ್ಥಳ, ಆ. 4: ಶ್ರೀ ಕ್ಷೇತ್ರ ಧರ್ಮಸ್ಥಳದ ಅಧಿದೈವ ಶ್ರೀ ಮಂಜುನಾಥ ಸ್ವಾಮಿಯ ಮೇಲಿನ ಅಚಲ ಭಕ್ತಿ ಮತ್ತು ಕೃತಜ್ಞತೆಯ ಸಂಕೇತವಾಗಿ ಉಡುಪಿ ಕರಾವಳಿಯ ಆಳಸಮುದ್ರ ಟ್ರಾಲ್ ಬೋಟ್ ಮೀನುಗಾರರು 770 ಗ್ರಾಂ ತೂಕದ ಬೆಳ್ಳಿಯ ‘ರಾಣಿ ಮೀನು’ ಹಾರವನ್ನು ಸಮರ್ಪಿಸಿದ್ದಾರೆ.…

    Spread the love

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ