ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ