ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ…

    Spread the love

    You Missed

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2147 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 568 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 222 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 70 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 49 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 46 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”