ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ಪ್ರಾಂಶುಪಾಲರಿಗೆ ಲೇಟರ್ ಕೊಟ್ಟ ವಿದ್ಯಾರ್ಥಿ! ವಿದ್ಯಾರ್ಥಿಯ ಪತ್ರಕ್ಕೆ ಪ್ರಾಂಶುಪಾಲರು ಶಾಕ್ ..! ಅಷ್ಟಕ್ಕೂ ಆ ಪತ್ರದಲ್ಲೇನಿತ್ತು ಗೊತ್ತೇ..!

ಕೊಳ್ಳೆಗಾಲ : ಪ್ರೇಮಿಗಳ ದಿನ ಹತ್ತಿರ ಬರುತಿದ್ದಂತೆ ವಿದ್ಯಾರ್ಥಿಯೋರ್ವ ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲಾಗಿದೆ.

ಅಷ್ಟಕ್ಕೂ ಆ ವಿದ್ಯಾರ್ಥಿ ಬರೆದ ಪತ್ರದಲ್ಲಿ ಏನಿದೆ ಎಂದು ನೋಡೋದಾದರೆ “ಕಾಲೇಜಿನಲ್ಲಿ ಹುಡುಗಿಯರ ಕಾಟ ತಡೆಯೋಕೆ ಆಗಲ್ಲ ವ್ಯಾಲಟೈನ್ಸ್ ಡೇ ಗೆ 5 ದಿನಗಳ ಕಾಲ ನನಗೆ ರಜೆಯನ್ನು ಕೊಡಿ” ಎಂದು ಪತ್ರದ ಮೂಲಕ ಪ್ರಾಂಶುಪಾಲರಲ್ಲಿ ಬೇಡಿಕೊಂಡಿದ್ದಾನೆ.

ಕೊಳ್ಳೆಗಾಲದ ಮಹದೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿರುವ ಶಿವರಾಜು ಎಂಬಾತನೇ ಪತ್ರ ಬರೆದ ವಿದ್ಯಾರ್ಥಿಯಾಗಿದ್ದಾನೆ.

ಫೆಬ್ರವರಿ 14ರಂದು ಪ್ರೇಮಿಗಳ ದಿನ ಹೀಗಾಗಿ ನನಗೆ 5 ದಿನಗಳ ಕಾಲ ರಜೆಯನ್ನು ನೀಡಬೇಕೆಂದು ಶಿವರಾಜ್ ಪ್ರಾಂಶುಪಾಲರಿಗೆ ಪತ್ರವನ್ನು ಬರೆದಿದ್ದಾನೆ.

ಪತ್ರದಲ್ಲಿ ನನಗೆ ಹುಡುಗಿಯರ ಕಾಟ ತಡೆಯೋದಕ್ಕೆ ಆಗುತ್ತಿಲ್ಲ ಎಂದು ಕಾರಣ ಕೊಟ್ಟಿದ್ದಾನೆ. ತನಗೆ ದಯಮಾಡಿ ರಜೆಯನ್ನು ಮಂಜೂರು ಮಾಡಬೇಕೆಂದು ಪ್ರಾಂಶುಪಾಲರಿಗೆ ಪತ್ರದ ಮೂಲಕ ವಿನಂತಿಸಿ ಕೊಂಡಿದ್ದಾನೆ. ಅಲ್ಲದೇ ಪ್ರಾಂಶುಪಾಲರು ಕೂಡ ಶಿವರಾಜ್ ಗೆ ರಜೆ ಮಂಜೂರು ಮಾಡಿದ್ದಾರೆ.

ವಿದ್ಯಾರ್ಥಿ ಬರೆದ ವಿಶಿಷ್ಟ ರಜಾ ಅರ್ಜಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಆದರೆ ಹುಡುಗನಿಗೆ ಹುಡುಗೀಯರು ಅದ್ಯಾವ ಪರಿ ಕಾಟ ಕೊಡ್ತಾರಪ್ಪಾ ಅಂತಾ ಜನ ಮಾತಾಡಿಕೊಳ್ತಿದ್ದಾರೆ. ಒಟ್ಟಿನಲ್ಲಿ ಪ್ರೇಮಿಗಳ ದಿನ ಸಮೀಪಿಸುತ್ತಿರೋ ಹೊತ್ತಲ್ಲೇ ವಿಶಿಷ್ಟ ರಜೆಯ ಪತ್ರ ಸಖತ್ ಸದ್ದು ಮಾಡ್ತಿದೆ.

Spread the love
  • Related Posts

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಮಂಗಳೂರು: ನಗರದ ಹೃದಯ ಭಾಗದಲ್ಲಿ ಬಿಜೈ ಕಾಪಿಕಾಡ್ ನಲ್ಲಿ ಪುಟ್ಟದಾದ ಅಂಗನವಾಡಿ ಕೇಂದ್ರವಿದೆ. ಪುಟ್ಟ ಪುಟ್ಟ ಮಕ್ಕಳು ಈ ಅಂಗನವಾಡಿ ಕೇಂದ್ರದಲ್ಲಿ ಕಲಿಯುತ್ತಿದ್ದಾರೆ. ಈ ಶಾಲೆ ಅಭಿವೃದ್ಧಿ ಪಡಿಸಬೇಕೆಂಬ ಉದ್ದೇಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ದಾನಿಗಳ ಮೂಲಕ ಈ…

    Spread the love

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಉಜಿರೆ: ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಯನ್ನು 07/08/2025ರಿಂದ 06/09/2025ರವರೆಗೆ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ. 18ರಿಂದ 45ವರ್ಷದೊಳಗಿನವರಾಗಿಬೇಕು ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇದ್ದು ತರಭೇತಿಯ ಸಮಯದಲ್ಲಿ ಸಮವಸ್ತ್ರವನ್ನು…

    Spread the love

    You Missed

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 36 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 32 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 47 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    • By admin
    • July 4, 2025
    • 48 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಟಿಕೆಟ್ ನಲ್ಲಿ 5% ರೌಂಡಪ್ ವ್ಯವಸ್ಥೆ ರದ್ದು

    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

    • By admin
    • July 4, 2025
    • 133 views
    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ 5%ಹೆಚ್ಚುವರಿ ಶುಲ್ಕ ಇದು ಪ್ರಯಾಣಿಕರಿಗೆ ಬರೆಯೋ!!! ಹೊರೆಯೋ!!! ಪ್ರಯಾಣಿಕರಿಗೆ ಬೇಕಿದೆ ಸ್ಪಷ್ಟತೆ

    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ

    • By admin
    • July 3, 2025
    • 71 views
    ಕನ್ಯಾಡಿ ಸರ್ಕಾರಿ ಶಾಲೆಯ ಪೋಷಕರ ಸಭೆಗೆ ದಾಖಲೆಯ ಸಂಖ್ಯೆಯಲ್ಲಿ ಪೋಷಕರು ಭಾಗಿ