ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.


ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ.
ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರೆಲ್ಲ ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳದವರು ತೆರಳಿದ್ದು ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೆತ್ತಲಾಗಿದೆ.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 8 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”