ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ.


ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ.
ಕಾರ್ಯಕ್ರಮದ ಹಿನ್ನಲೆಯಲ್ಲಿ ಇವರೆಲ್ಲ ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದ್ದು ಬಳಿಕ ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದರು ಕಿಂಡಿ ಅಣೆಕಟ್ಟಿನ ಸಮೀಪ ಇವರು ಸ್ನಾನಕ್ಕೆ ಇಳಿದಿದ್ದು ನದಿ ನೀರಿನಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕದಳದವರು ತೆರಳಿದ್ದು ಸ್ಥಳೀಯರ ಸಹಕಾರದೊಂದಿಗೆ ಮೃತದೇಹಗಳನ್ನು ಮೇಲೆತ್ತಲಾಗಿದೆ.

Spread the love
  • Related Posts

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಕೇರಳ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸೋಮವಾರ (ಜು.06) ರಾತ್ರಿಯಿಂದ ಸುರಿಯುತ್ತಿರುವ ಎಡೆಬಿಡದ ಭಾರೀ ಮಳೆಗೆ ಮಂಗಳವಾರ (ಜು.07) ಭೀಕರ ಭೂಕುಸಿತ ಸಂಭವಿಸಿದೆ. ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಹತ್ತಿರ ಈ ಘಟನೆ ನಡೆದಿದ್ದು,…

    Spread the love

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    ಬೆಳ್ತಂಗಡಿ: ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರಿಂದ ರಸ್ತೆ ತಡೆ ಪ್ರತಿಭಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದಿಂದ ಅಜಿಕುರಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಹಾಗೂ ಸಾರ್ವಜನಿಕರ ಸಂಚಾರ ದುಸ್ತರವಾಗಿರುವ ಹಿನ್ನೆಲೆ ಸ್ಥಳೀಯ ನಿವಾಸಿಗಳು ಹಾಗೂ ರಿಕ್ಷಾ…

    Spread the love

    You Missed

    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    • By admin
    • July 7, 2026
    • 235 views
    ವಯನಾಡಿನಲ್ಲಿ ಭೀಕರ ಭೂಕುಸಿತ ಇಬ್ಬರು ಮೃತಪಟ್ಟಿರುವ ಶಂಕೆ!! 30ಕ್ಕೂ ಅಧಿಕ ಮಂದಿ ಕಣ್ಮರೆ!!!!

    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    • By admin
    • July 7, 2026
    • 57 views
    ಅಜಿಕುರಿ ರಸ್ತೆ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರ ಆಕ್ರೋಶ; ರಸ್ತೆ ಬಂದ್ ಮಾಡಿ ಪ್ರತಿಭಟನೆ

    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    • By admin
    • July 6, 2026
    • 109 views
    ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    • By admin
    • July 5, 2026
    • 110 views
    ಮಲೆಯಡ್ಕ ಹಾಟ್ ಮಿಕ್ಸ್ ಘಟಕ ವಿವಾದಕ್ಕೆ ಹೊಸ ತಿರುವು! ಅಧಿಕಾರಿಗಳ ಸರಣಿ ಭೇಟಿ; ಮಲೆಯಡ್ಕದಲ್ಲೇ ನಡೆಯಿತು ಎಸ್‌ಸಿ/ಎಸ್‌ಟಿ ಕುಂದು ಕೊರತೆಗಳ ಸಭೆ

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 56 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 43 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ