‘ಕಲಿಕೆ ಎಂಬುದು ನಿರಂತರ ಪ್ರಕ್ರಿಯೆ’ ಕ್ರೀಡಾ ನಿರೂಪಕರಾಗುವವರು ಅವಮಾನಗಳನ್ನು ಮೆಟ್ಟಿ ನಿಲ್ಲುವ, ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಬಗ್ಗದೇ ಕಾರ್ಯನಿರ್ವಹಿಸುವ ಚಾಕಚಕ್ಯತೆ ಹೊಂದಿರಬೇಕು: ವಿಜಯ್ ಗೌಡ ಅತ್ತಾಜೆ

ಉಜಿರೆ : ಪ್ರತಿಯೊಬ್ಬ ವ್ಯಕ್ತಿ ಅಥವಾ ಜೀವಿಯಿಂದ ನಾವು ಕಲಿಯಬಹುದಾದ ವಿಷಯಗಳು ಸಾಕಷ್ಟಿರುತ್ತವೆ. ಆದ್ದರಿಂದ ಕಲಿಕೆ ಎಂಬುದು ಒಂದು ನಿರಂತರ ಪ್ರಕ್ರಿಯೆ ಎಂದು ಕ್ರೀಡಾ ನಿರೂಪಕ ವಿಜಯ್ ಗೌಡ ಅತ್ತಾಜೆ ಹೇಳಿದರು.

ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಕ್ರೀಡಾ ನಿರೂಪಣೆಯ ವಿವಿಧ ಮಜಲುಗಳು’ ಎಂಬ ವಿಚಾರದ ಕುರಿತು ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಯಾವುದೇ ರಂಗದಲ್ಲಿ ಹಿಡಿತವನ್ನು ಸಾಧಿಸಬೇಕಾದರೆ ಆಳವಾದ ಜ್ಞಾನ, ವಿಭಿನ್ನ ಶೈಲಿಯ ಆಲೋಚನೆ ಸ್ವಂತಿಕೆಯೊಂದಿಗೆ ಗುರುತಿಸಿಕೊಳ್ಳುವಿಕೆ, ತಾಳ್ಮೆ‌ ಅತೀ ಮುಖ್ಯವಾಗುತ್ತದೆ ಎಂದರು.

ಕ್ರೀಡಾ ನಿರೂಪಕರಾಗುವವರು ಅವಮಾನಗಳನ್ನು ಮೆಟ್ಟಿ ನಿಲ್ಲುವ, ನಕಾರಾತ್ಮಕ ಪ್ರತಿಕ್ರಿಯೆಗಳಿಗೆ ಬಗ್ಗದೇ ಕಾರ್ಯನಿರ್ವಹಿಸುವ ಚಾಕಚಕ್ಯತೆ ಹೊಂದಿರಬೇಕು. ಈ ಕ್ಷೇತ್ರದಲ್ಲಿ ನಿರೂಪಣೆ ಮಾಡಲು ಶ್ರದ್ಧೆ ಹಾಗೂ ಸಂಪೂರ್ಣ ತೊಡಗಿಸಿಕೊಳ್ಳುವಿಕೆ ಮುಖ್ಯ. ದುಃಶ್ಚಟಗಳಿಂದ ಮುಕ್ತರಾಗಿ, ಆರೋಗ್ಯವನ್ನು ಕಾಪಾಡುವತ್ತ ಕೂಡಾ ಗಮನ ನೀಡಬೇಕು ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎಸ್. ಸತೀಶ್ಚಂದ್ರ ಮಾತನಾಡಿ ಕ್ರೀಡಾ ನಿರೂಪಣೆ ಕ್ರೀಡೆಯ ಉತ್ಸಾಹವನ್ನು ಇಮ್ಮಡಿಗೊಳಿಸಬಲ್ಲದು. ಇದಕ್ಕಾಗಿ ಉತ್ತಮ ತಯಾರಿ ಅಗತ್ಯ ಎಂದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ್ ಹೆಗ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಪೃಥ್ವೀಶ್ ಧರ್ಮಸ್ಥಳ ವಂದಿಸಿ, ವಿದ್ಯಾರ್ಥಿ ಶಂತನು ನಿರೂಪಿಸಿದರು.

✍🏻ವರದಿ : ರಶ್ಮಿ ಯಾದವ್

Spread the love
  • Related Posts

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 30 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 218 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 53 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ