“ರೈತರಿಗೆ ಕಸಿ ಗೇರು ಸಸಿ ವಿತರಣಾ ಅಭಿಯಾನ”ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳಿಂದ ಚಾಲನೆ

ಬ್ರಹ್ಮಾವರ: “ವೃಕ್ಷ ರಕ್ಷಾ “-ವಿಶ್ವ ರಕ್ಷಾ”-2016 ಯೋಜನೆಯನ್ವಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬ್ರಹ್ಮಾವರ, ಕರ್ನಾಟಕ ರಾಜ್ಯ ಗೋಡಂಬಿ ಉತ್ಪಾದಕರ ಸಂಘ (ರಿ), ಇವರ ಸಹಯೋಗದಲ್ಲಿ ಶ್ರೀ ವಿಜಯಲಕ್ಷ್ಮಿ ಪೌಂಡೇಶನ್(ರಿ) ಮೂಡಬಿದಿರೆ, ಇವರು ಪ್ರಾಯೋಜಿಸಿರುವ “ರೈತರಿಗೆ ಕಸಿ ಗೇರು ಸಸಿ ವಿತರಣಾ ಅಭಿಯಾನ” ಕಾರ್ಯಕ್ರಮವೂ ಬ್ರಹ್ಮಾವರ ನೀಲಾವರ ಗೋಶಾಲೆಯ ಸಭಾಂಗಣದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಪೇಜಾವರ ಮಠದ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸುವದರ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ಶ್ರೀಯುತ ಅನಂತ ಕೃಷ್ಣ ರಾವ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು,

ಉಡುಪಿ ಜಿಲ್ಲಾ ಹಿರಿಯ ನಿರ್ದೇಶಕರಾದ ಶ್ರೀಯುತ ಗಣೇಶ್ ಬಿ. ಸರ್ ರವರು ಸಭೆಯನ್ನು ಉದ್ದೇಶಿಸಿ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ನವನೀತ ನರ್ಸರಿ ಯವರಾದ ಶ್ರೀಯುತ ಜಯರಾಮ್ ಕಲ್ಕೂರ್ ರವರು ಮತ್ತು ಯೋಜನಾಧಿಕಾರಿ ದಿನೇಶ್ ಸೇರಿಗಾರ್ ಕೃಷಿ ಅಧಿಕಾರಿ ರಾಜೇಂದ್ರ ರವರು. ಉಪಸ್ಥಿತರಿದ್ದರು,ಮತ್ತು ರೈತರಿಗೆ ಸಾಂಕೇತಿಕವಾಗಿ ಗೇರು ಗಿಡ ವಿತರಣೆ ಮಾಡಲಾಯಿತು.

Spread the love
  • Related Posts

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ :ನ್ಯಾಯಾಲಯದಲ್ಲಿರುವ ಜಾಗದ ವಿವಾದ ಸಂಬಂಧ ಅಕ್ರಮವಾಗಿ ಆ ಜಾಗಕ್ಕೆ ಪ್ರವೇಶ ಮಾಡಿ ಸಿಸಿಕ್ಯಾಮರಗಳಿಗೆ ,ಡಿವಿಆರ್ ಸೇರಿದಂತೆ ಇತರ ವಸ್ತುಗಳಿಗೆ ಹಾನಿ ಮಾಡಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎ.24 ರಂದು ಆರೋಪಿಗಳಾದ ಶಾಂತಲಾ ಪ್ರಭು, ಮನೋಹರ್,…

    Spread the love

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಮುಂಡಾಜೆ: ಬೆಳ್ತಂಗಡಿ ತಾಲೂಕಿನ ಮುಂಡಾಜೆ, ಕಾನರ್ಪ, ಕಡಿರುದ್ಯಾವರ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ರಾತ್ರಿ ಸಮಯದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತೀವ್ರವಾಗುತ್ತಿದೆ ಎಂಬ ದೂರುಗಳು ಹೆಚ್ಚುತ್ತಿವೆ. ವಿಶೇಷವಾಗಿ Airtel ನೆಟ್ವರ್ಕ್ ಬಳಕೆದಾರರು “ಗರ ಬಡಿದಂತಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5ಜಿ ದುನಿಯಾದಲ್ಲಿ…

    Spread the love

    You Missed

    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    • By admin
    • April 25, 2026
    • 54 views
    ಬೆಳ್ತಂಗಡಿ : ಗರ್ಡಾಡಿ ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ, ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    • By admin
    • April 25, 2026
    • 140 views
    ಮುಂಡಾಜೆ Airtel ಟವರ್ ಗೆ ಸಿಡಿಲಾಘಾತವಾಯಿತೇ??? 5ಜಿ ದುನಿಯಾದಲ್ಲಿ 2ಜಿಗೆ ಬರ – ಮುಂಡಾಜೆ, ಕಡಿರುದ್ಯಾವರ ಜನರ ವ್ಯಥೆ!!!

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 142 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 41 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 46 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ