ಬುಧವಾರದ ದಿನ ಭವಿಷ್ಯ ಯಾರಿಗೆ ಶುಭ ಯಾರಿಗೆ ಅಶುಭ!

ಪಂಡಿತ್ ಶ್ರೀಎಂಎಚ್ ಭಟ್ ಶ್ರೀ ಶಿವ ಕಾಳಿ ಜೋತಿಷ್ಯ ಪೀಠ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು, ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರಕ್ಕಾಗಿ ಕರೆ ಮಾಡಿ 9901881377

ಮೇಷ ರಾಶಿ:
ಹುಟ್ಟು ಗುಣ ಸುಟ್ಟರೂ ಹೋಗದು ಎಂಬ ಮಾತಿದೆ. ಬದಲಾವಣೆಗೆ ದಾರಿ ಮಾಡಿಕೊಂಡರೆ ಕ್ಷೇಮ. ಅನಿರೀಕ್ಷಿತ ಧನಲಾಭವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಉನ್ನತ ಹುದ್ದೆ ಪಡೆಯುವಿರಿ ಮತ್ತು ಅಧಿಕಾರಿಗಳಿಂದ ಪ್ರಶಂಸೆ ಗಳಿಸುವಿರಿ. ಕೆಲವು ಕಾರಣಗಳಿಂದ ಮನಸ್ಸಿಗೆ ಕಿರಿಕಿರಿ ಹೆಚ್ಚಾಗಬಹುದು. ಆದಾಯವು ತೃಪ್ತಿಕರವಾಗಿರುತ್ತದೆ.

ವೃಷಭ ರಾಶಿ:
ಕಚೇರಿಯಲ್ಲಿ ಮೇಲಧಿಕಾರಿಗಳು ನಿಮಗೆ ಅನವಶ್ಯಕವಾಗಿ ಕಿರಿಕಿರಿ ನೀಡಿದರೂ ದಿನದ ಕೊನೆಗೆ ಮೆಚ್ಚುಗೆ ಗಳಿಸುವಿರಿ. ಆರೋಗ್ಯದ ವಿಚಾರದಲ್ಲಿ ಬೇಗನೆ ಚೇತರಿಕೆಯನ್ನು ಕಾಣಲಿದ್ದೀರಿ. ಉದ್ಯೋಗದಲ್ಲಿ ಸ್ಥಳಾಂತರವು ಪ್ರಗತಿಯೊಂದಿಗೆ ಇರುತ್ತದೆ. ಕುಟುಂಬ ಜೀವನದಲ್ಲಿ ಸರಳತೆ ಇರುತ್ತದೆ. ಈ ಸಮಯದಲ್ಲಿ ನೀವು ಖರ್ಚಿನ ಮೇಲೆ ಸ್ವಲ್ಪ ನಿಯಂತ್ರಣವನ್ನು ಇಟ್ಟುಕೊಳ್ಳಬೇಕು.

ಮಿಥುನ ರಾಶಿ:
ಹೊಸ ಮನೆಯನ್ನು ನಿರ್ಮಿಸುವ ವಿಚಾರದಲ್ಲಿ ಬಹಳ ಪ್ರಮುಖವಾದ ಬೆಳವಣಿಗೆಯೊಂದು ಶೀಘ್ರದಲ್ಲೇ ಸಂಭವಿಸಲಿದೆ. ಅಕ್ಕಪಕ್ಕದವರ ಜತೆಗೆ ಮಾತುಕತೆ ಇದ್ದೇ ಇರಲಿ ಆದರೆ ಯಾರನ್ನೂ ಸಂಪೂರ್ಣವಾಗಿ ನಂಬಿ ಮೂರ್ಖರಾಗದಿರಿ. ಇಂದು ನಿಮಗೆ ಶುಭ ದಿನವಾಗಿರುತ್ತದೆ, ಹತಾಶೆಯ ಮನಃಸ್ಥಿತಿ ಕೊನೆಗೊಳ್ಳುತ್ತದೆ.

ಕಟಕ ರಾಶಿ:
ಸಿಹಿ ಕಹಿ ಬಗೆಯ ಸಮಾಚಾರಗಳು ಲಭ್ಯವಾಗಲಿವೆ. ನಿರಾಶೆ ಹೊಂದಬೇಡಿ. ಮುಂದೆ ಶುಭವಾಗಲಿದೆ. ಕಚೇರಿಯಲ್ಲಿ ಸಹೋದ್ಯೋಗಿಗಳ ಕಾಟ ಹೆಚ್ಚಾಗಬಹುದು. ರೇಗಾಡದೆ ನಗುನಗುತ್ತಲೇ ಅವರನ್ನು ನಿರ್ಲಕ್ಷಿಸಿಬಿಡಿ. ವ್ಯವಹಾರದಲ್ಲಿ ಪಾಲುದಾರರ ಸಹಕಾರವು ಸಾಕಾಗುತ್ತದೆ. ಸೋಮಾರಿಯಾಗದಿರಿ ಮತ್ತು ಸಕ್ರಿಯರಾಗಿರಿ.

ಸಿಂಹ ರಾಶಿ:
ಮುಂದೆ ಕೈಗೊಳ್ಳಲಿರುವ ಕಾರ್ಯಯೋಜನೆಗಳ ಬಗೆಗೆ ಪ್ರಾರಂಭವಾದ ಮಾತುಕತೆಗಳಿಗೆ ಪ್ರೇರಣೆ ದೊರೆಯಲಿದೆ. ವ್ಯವಹಾರದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಸಂಭವಿಸಬಹುದು. ಪುನಃ ಹೀಗಾಗದಂತೆ ಎಚ್ಚರ ವಹಿಸಿ. ಮುನ್ನಡೆಯಿರಿ. ವೃತ್ತಿಯಲ್ಲಿ ಹೆಚ್ಚಿನ ಶ್ರಮವಿರುತ್ತದೆ ಮತ್ತು ಆದಾಯವೂ ಹೆಚ್ಚಾಗುತ್ತದೆ. ಕೋಪವನ್ನು ನಿಯಂತ್ರಿಸಿ.

ಕನ್ಯಾ ರಾಶಿ :
ಆರ್ಥಿಕ ವಿಷಯಕ್ಕೆ ಸಂಬಂಧಪಟ್ಟಂತೆ ಎಚ್ಚರ ಅಗತ್ಯವಿದೆ. ಹಣವೇ ಮಾಯವಾಗಬಹುದು. ಜಾಗ್ರತೆ ಇರಲಿ. ಸ್ನೇಹಿತರ ಸಹಾಯದಿಂದ ವ್ಯವಹಾರದ ಹೊಸ ಮೂಲಗಳನ್ನು ಕಂಡುಕೊಳ್ಳುವಿರಿ.ಕೆಲವು ಕಾರಣಗಳಿಂದಾಗಿ ನಿಮಗೆ ಸಮಸ್ಯೆಗಳಿರಬಹುದು ಮತ್ತೊಂದು ನಿಮ್ಮ ಮನಸ್ಸಿನಲ್ಲಿರುವ ಯಾವುದೋ ವಿಷಯದ ಬಗ್ಗೆಯೂ ನಿಮಗೆ ಅಸಮಾಧಾನವಿದೆ.

ತುಲಾ ರಾಶಿ:
ಹಿತಶತ್ರುಗಳು ನಿಮಗೆ ಕಿರಿಕಿರಿ ಉಂಟುಮಾಡಲು ಸಿದ್ಧರಾಗಿದ್ದಾರೆ. ಬಾಳ ಸಂಗಾತಿ ನೀಡುವ ಸಲಹೆಯಿಂದ ಎಲ್ಲ ಕ್ಷೇಮ. ವೃತ್ತಿ ಎಂದ ಮೇಲೆ ಕಷ್ಟನಷ್ಟಗಳು ಇದ್ದೇ ಇರುತ್ತವೆ. ಅವುಗಳಿಗೆ ಅಧೀರರಾಗದೆ ಹಿಂಜರಿಯದೆ ಮುಂದಕ್ಕೆ ಸಾಗಿ. ಕುಟುಂಬದಲ್ಲಿ ವಿವಾದಗಳು ಹೆಚ್ಚಾಗಬಹುದು. ಸಹೋದರರಲ್ಲಿ ಸೈದ್ಧಾಂತಿಕ ವ್ಯತ್ಯಾಸಗಳು ಉದ್ಭವಿಸಬಹುದು.

ವೃಶ್ಚಿಕ ರಾಶಿ:
ಮಕ್ಕಳಿಂದ ಕಷ್ಟಗಳು ಎದುರಾಗಬಹುದು. ಅವರ ಮೇಲೆ ಕೋಪಿಸಿಕೊಳ್ಳುವುದರಿಂದ ಏನೂ ಪ್ರಯೋಜನವಾಗುವುದಿಲ್ಲ. ಕಾರ್ಯಗಳಲ್ಲಿ ವಿಜಯ. ಬಂಧುಗಳಿಂದಲೂ ಹೆಚ್ಚಿನ ಸಹಾಯ ಲಭ್ಯವಾಗಲಿದೆ. ಮಹಾಗಣಪತಿಯ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ನಿಮ್ಮ ಇಚ್ಛೆಗೆ ವಿರುದ್ಧವಾಗಿ ಏನಾದರೂ ಮಾಡುವುದರಿಂದ ನಿಮ್ಮ ಮನಸ್ಸು ತೊಂದರೆಗೊಳಗಾಗಬಹುದು.

ಧನುಸ್ಸು ರಾಶಿ:
ಮನಸ್ಸನ್ನು ಗೊಂದಲದ ಗೂಡನ್ನಾಗಿ ಮಾಡಿಕೊಳ್ಳದೆ ಜೇನುಗೂಡಾಗಿ ಪರಿವರ್ತಿಸಿ. ಶಾಂತಿ ಸಮಾಧಾನ ಇರಲಿದೆ. ಮಾಡುತ್ತಿರುವ ಕೆಲಸಗಳು ಯಶಸ್ಸಿನತ್ತ ತಿರುಗಲು ಸಾಧ್ಯವಾಗಲಿದೆ. ಯಾವುದೇ ಕಾರ್ಯಗಳನ್ನು ಪೂರ್ಣಗೊಳಿಸಿದ ನಂತರ ನಿಮ್ಮ ಮನಸ್ಸಿನಲ್ಲಿ ಸಂತೋಷದ ಭಾವನೆ ಇರುತ್ತದೆ. ನೀವು ಸ್ನೇಹಿತರು ಮತ್ತು ಕುಟುಂಬದಿಂದ ಲಾಭ ಪಡೆಯುತ್ತೀರಿ.

ಮಕರ ರಾಶಿ:
ವಿರೋಧಿಗಳ ಜತೆಗೆ ಮಾತುಕತೆಗಳು ಬೇಡ. ಅವಿವೇಕಿಗಳಿಗೆ ಮಾತು ಅರ್ಥವಾಗದು. ನಿಮಗೇ ಜಯವಾಗಲಿದೆ. ಜೀವನದ ಎಲ್ಲ ಏರಿಳಿತಗಳೂ ವಿಧಿಯ ಸಂಕಲ್ಪದಂತೆ ಆಗುತ್ತಿರುತ್ತದೆ. ಭಕ್ತಿಯಿಂದ ಶ್ರೀ ವಿಷ್ಣು ಸಹಸ್ರನಾಮವನ್ನು ಪಠಿಸಿ. ನೀವು ಅನುಕೂಲಕರ ಗ್ರಹಗಳ ಸ್ಥಾನಗಳ ಲಾಭವನ್ನು ಪಡೆಯಲಿದ್ದೀರಿ. ಗೌರವ ಮತ್ತು ಮೆಚ್ಚುಗೆಯೊಂದಿಗೆ ಹಣದ ಪ್ರಯೋಜನ ಪಡೆಯುವಿರಿ.

ಕುಂಭ ರಾಶಿ:
ಅಕ್ಕಪಕ್ಕದವರು ನಿಮ್ಮನ್ನು ಆತ್ಮೀಯತೆಯಿಂದ ಕಾಣುತ್ತಾರೆ. ನಿಮ್ಮ ನಾಯಕತ್ವದ ಗುಣಗಳಿಂದ ಪ್ರಶಂಸೆಯನ್ನು ಪಡೆಯಲಿದ್ದೀರಿ. ಅನ್ಯ ವ್ಯಕ್ತಿಗಳ ಜತೆ ವ್ಯವಹರಿಸುವಾಗ ಜಾಗ್ರತೆ ಇಲ್ಲದಿದ್ದರೆ ನಾನಾ ರೀತಿಯ ತೊಂದರೆಗಳು ಬರಬಹುದು. ಧರ್ಮದಲ್ಲಿ ನಂಬಿಕೆ ಹೆಚ್ಚಾಗುತ್ತದೆ. ಆಸ್ತಿಯ ಸುಧಾರಣೆ ಮತ್ತು ನಿರ್ವಹಣೆಯಲ್ಲಿ ವೆಚ್ಚಗಳು ಹೆಚ್ಚಾಗುತ್ತವೆ.

ಮೀನ ರಾಶಿ:
ಅನೇಕ ಸ್ನೇಹಿತರು ನಿಮ್ಮ ಏಳಿಗೆಗಾಗಿ ನೆರವನ್ನು ನೀಡಲಿದ್ದಾರೆ. ಅವರನ್ನು ಪ್ರೀತಿ ಗೌರವಗಳಿಂದ ಉಪಚರಿಸಿ. ಇಷ್ಟಕ್ಕೆ ವಿರುದ್ಧದ ಕೆಲಸಗಳನ್ನೇ ಮಾಡಬೇಕಾಗಿ ಬರಬಹುದು. ಜಾಣತನದಿಂದ ಅದನ್ನು ನಿಭಾಯಿಸುವುದು ಉತ್ತಮ. ವೃತ್ತಿಯಲ್ಲಿ ಹೆಚ್ಚುವರಿ ಜವಾಬ್ದಾರಿಯಿಂದಾಗಿ ಕಾರ್ಯನಿರತತೆ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹುಟ್ಟುತ್ತದೆ. ಆಸ್ತಿ ವಿಸ್ತರಿಸಿದಂತೆ ಆಸ್ತಿಯಿಂದ ಆದಾಯ ಹೆಚ್ಚಾಗುತ್ತದೆ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 20 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 213 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 53 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ