‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 161 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 37 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 49 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 101 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ