ವಾಟ್ಸಾಪ್ ಬಳಕೆದಾರರಿಗೆ ಗೌಪ್ಯತಾ ನೀತಿ ರಕ್ಷಿಸುವುದಾಗಿ “ಸ್ಟೇಟಸ್” ಮೂಲಕ ಸಂದೇಶ!

ಬೆಂಗಳೂರು: ತನ್ನ ಬಳಕೆದಾರರ ಗೌಪ್ಯತಾ ನೀತಿಯಲ್ಲಿ ಬದಲಾವಣೆ ಮಾಡುವುದಾಗಿ ಹೇಳಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ವಾಟ್ಸಪ್ ಈಗ ಬಳಕೆದಾರರಿಗೆ ಸ್ಟೇಟಸ್ ಕಳಿಸುವ ಮೂಲಕ ಬಳಕೆದಾರರ ಗೌಪ್ಯತಾ ನೀತಿಯನ್ನು ರಕ್ಷಿಸುವುದಾಗಿ ಹೇಳಿಕೊಂಡಿದೆ.

WhatsApp status

ವಾಟ್ಸಪ್​ನಿಂದ ಸ್ಟೇಟಸ್​

ಭಾನುವಾರ ತನ್ನ ವಾಟ್ಸಪ್​ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ನಾಲ್ಕು ಸ್ಟೇಟಸ್​ಗಳನ್ನು ಹಂಚಿಕೊಂಡಿದ್ದು, ಈ ಮೂಲಕ ವಾಟ್ಸಪ್ ಬಳಕೆದಾರರ ಗೌಪ್ಯತೆಗೆ ಸಂಬಂಧಿಸಿದಂತೆ ಇರುವ ಅನುಮಾನಗಳನ್ನು ನಿವಾರಿಸಲು ಪ್ರಯತ್ನಿಸಿದೆ.

ವಾಟ್ಸಪ್ ತನ್ನ ಬಳಕೆದಾರರ ಜೊತೆಗೆ ಹಂಚಿಕೊಂಡಿರುವ ನಾಲ್ಕು ಸ್ಟೇಟಸ್​ಗಳು ಇಂತಿವೆ.

  1. ನಾವು ನಿಮ್ಮ ಗೌಪ್ಯತೆ ರಕ್ಷಿಸಲು ಬದ್ಧರಾಗಿದ್ದೇವೆ.
  2. ನಿಮ್ಮ ವೈಯಕ್ತಿಕ ಸಂಭಾಷಣೆಯನ್ನು ವಾಟ್ಸಪ್ ಓದಲು ಸಾಧ್ಯವಿಲ್ಲ.
  3. ನೀವು ಹಂಚಿಕೊಂಡ ಸ್ಥಳವನ್ನು ವಾಟ್ಸಪ್ ನೋಡುವುದಿಲ್ಲ.
  4. ನಿಮ್ಮ ಸಂಪರ್ಕಗಳನ್ನು ಫೇಸ್​ಬುಕ್​ನೊಂದಿಗೆ ಹಂಚಿಕೊಳ್ಳುವುದಿಲ್ಲ.

ಈ ರೀತಿಯ ಸ್ಟೇಟಸ್​ಗಳನ್ನು ವಾಟ್ಸಪ್​ ತನ್ನ ಬಳಕೆದಾರರೊಂದಿಗೆ ಹಂಚಿಕೊಂಡಿದೆ. ಕಳೆದ ವಾರ ತನ್ನ ಮೆಸೇಜಿಂಗ್ ಅಪ್ಲಿಕೇಶನ್‌ನಲ್ಲಿ ಸೇವಾ ನಿಯಮಗಳು ಮತ್ತು ಸಾರ್ವಜನಿಕ ಗೌಪ್ಯತೆ ವಿಚಾರದಲ್ಲಿ ಬದಲಾವಣೆ ತರುವುದಾಗಿ ಹೇಳಿತ್ತು. ಈ ನೀತಿಯನ್ನು ಫೆಬ್ರವರಿ 8ರಿಂದ ಜಾರಿಗೆ ತರುವುದಾಗಿ ಹೇಳಿತ್ತು.

ವಾಟ್ಸಪ್ ಈ ರೀತಿ ಹೇಳಿಕೊಂಡ ನಂತರ ಭಾರತ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈಗ ಬಳಕೆದಾರರೊಂದಿಗೆ ಸ್ಟೇಟಸ್ ಹಂಚಿಕೊಳ್ಳುವ ಮೂಲಕ ಟೆಲಿಗ್ರಾಮ್, ಸಿಗ್ನಲ್ ಮುಂತಾದ ಮೆಸೇಜಿಂಗ್ ಆ್ಯಪ್​ಗಳಿಗೆ ಪಲಾಯನವಾಗುತ್ತಿದ್ದ ಬಳಕೆದಾರರ ಮನವೊಲಿಸಲು ಮುಂದಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ