ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ.

1) ಆಂಡ್ರಾಯ್ಡ್ ಮತ್ತು iOS ಆಪರೇಟಿಂಗ್ ಸಿಸ್ಟಂಗಳಿಗೆ ಪ್ರಮುಖ ಸುದ್ದಿ
ವರದಿಗಳ ಪ್ರಕಾರ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಸೇವೆ ನಿಲ್ಲಿಸಬಹುದು.

2) ಕೆಲವು ಆಪಲ್ ಐಫೋನ್ʼಗಳ ಮೇಲೆ ಪರಿಣಾಮ ಬೀರುತ್ತೆ..!
ವರದಿಗಳ ಪ್ರಕಾರ, ಆಪಲ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼನಲ್ಲಿ ವಾಟ್ಸಾಪ್ ಕೆಲಸ ಮಾಡುವುದನ್ನ ಸದ್ಯದಲ್ಲೇ ನಿಲ್ಲಿಸಲಿದೆ. ಐಓಎಸ್ 9 ಮತ್ತು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಐಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

3) ಆಂಡ್ರಾಯ್ಡ್ ಫೋನ್ʼಗಳ ಮೇಲೂ ಪರಿಣಾಮ ಬೀರುತ್ತೆ..!
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ʼನಲ್ಲೂ ಬದಲಾವಣೆ ಮಾಡಲಾಗಿದೆ ಎಂದು ವರದಿ ಹೇಳಿದ್ದು, ಆಂಡ್ರಾಯ್ಡ್ 4.0.3 ಗಿಂತ ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

4) ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ʼನಿಂದ ಹೊಸ ನಿರ್ಧಾರ..!
ವಾಟ್ಸಾಪ್ʼನ ಹೊಸ ನಿರ್ಧಾರದಿಂದ ಲಿನಕ್ಸ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳ ಮೇಲೂ ಪರಿಣಾಮ ಬೀರಲಿದೆ. ವಾಟ್ಸಾಪ್ ಕಂಪನಿಯಿಂದ ಬಂದ ಮಾಹಿತಿ ಪ್ರಕಾರ, KaiOS 2.5.1 ಅಥವಾ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ ಕೇವಲ ವಾಟ್ಸಾಪ್ʼನ್ನ ಬೆಂಬಲಿಸುತ್ತದೆ.

5) ವಾಟ್ಸಾಪ್ ಬಳಸುವುದು ಹೇಗೆ..?
ತಜ್ಞರ ಪ್ರಕಾರ, ಯಾವುದೇ ಸಮಸ್ಯೆಯಿಲ್ಲದೆ ವಾಟ್ಸಾಪ್ ಬಳಸಲು ನೀವು ನಿಮ್ಮ ಆಪರೇಟಿಂಗ್ ಸಿಸ್ಟಮ್ʼನ್ನ ಅಪ್ಡೇಟ್ ಮಾಡಬೇಕಾಗುತ್ತದೆ. ಆಪಲ್ ಐಫೋನ್ʼನಲ್ಲಿ, ನೀವು ಇತ್ತೀಚಿನ ಆಪರೇಟಿಂಗ್ ಸಿಸ್ಟಂʼನ್ನ ಅಪ್ ಡೇಟ್ ಮಾಡಬೇಕು. ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಟ್ಟಿಂಗ್ಸ್ʼಗೆ ಹೋಗಿ ಇತ್ತೀಚಿನ ಆಪರೇಟಿಂಗ್ ಸಿಸ್ಟಂ ಡೌನ್ ಲೋಡ್ ಮಾಡಿಕೊಳ್ಳಬೋದು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 61 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ