ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ.

1) ಆಂಡ್ರಾಯ್ಡ್ ಮತ್ತು iOS ಆಪರೇಟಿಂಗ್ ಸಿಸ್ಟಂಗಳಿಗೆ ಪ್ರಮುಖ ಸುದ್ದಿ
ವರದಿಗಳ ಪ್ರಕಾರ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಸೇವೆ ನಿಲ್ಲಿಸಬಹುದು.

2) ಕೆಲವು ಆಪಲ್ ಐಫೋನ್ʼಗಳ ಮೇಲೆ ಪರಿಣಾಮ ಬೀರುತ್ತೆ..!
ವರದಿಗಳ ಪ್ರಕಾರ, ಆಪಲ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼನಲ್ಲಿ ವಾಟ್ಸಾಪ್ ಕೆಲಸ ಮಾಡುವುದನ್ನ ಸದ್ಯದಲ್ಲೇ ನಿಲ್ಲಿಸಲಿದೆ. ಐಓಎಸ್ 9 ಮತ್ತು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಐಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

3) ಆಂಡ್ರಾಯ್ಡ್ ಫೋನ್ʼಗಳ ಮೇಲೂ ಪರಿಣಾಮ ಬೀರುತ್ತೆ..!
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ʼನಲ್ಲೂ ಬದಲಾವಣೆ ಮಾಡಲಾಗಿದೆ ಎಂದು ವರದಿ ಹೇಳಿದ್ದು, ಆಂಡ್ರಾಯ್ಡ್ 4.0.3 ಗಿಂತ ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

4) ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ʼನಿಂದ ಹೊಸ ನಿರ್ಧಾರ..!
ವಾಟ್ಸಾಪ್ʼನ ಹೊಸ ನಿರ್ಧಾರದಿಂದ ಲಿನಕ್ಸ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳ ಮೇಲೂ ಪರಿಣಾಮ ಬೀರಲಿದೆ. ವಾಟ್ಸಾಪ್ ಕಂಪನಿಯಿಂದ ಬಂದ ಮಾಹಿತಿ ಪ್ರಕಾರ, KaiOS 2.5.1 ಅಥವಾ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ ಕೇವಲ ವಾಟ್ಸಾಪ್ʼನ್ನ ಬೆಂಬಲಿಸುತ್ತದೆ.

5) ವಾಟ್ಸಾಪ್ ಬಳಸುವುದು ಹೇಗೆ..?
ತಜ್ಞರ ಪ್ರಕಾರ, ಯಾವುದೇ ಸಮಸ್ಯೆಯಿಲ್ಲದೆ ವಾಟ್ಸಾಪ್ ಬಳಸಲು ನೀವು ನಿಮ್ಮ ಆಪರೇಟಿಂಗ್ ಸಿಸ್ಟಮ್ʼನ್ನ ಅಪ್ಡೇಟ್ ಮಾಡಬೇಕಾಗುತ್ತದೆ. ಆಪಲ್ ಐಫೋನ್ʼನಲ್ಲಿ, ನೀವು ಇತ್ತೀಚಿನ ಆಪರೇಟಿಂಗ್ ಸಿಸ್ಟಂʼನ್ನ ಅಪ್ ಡೇಟ್ ಮಾಡಬೇಕು. ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಟ್ಟಿಂಗ್ಸ್ʼಗೆ ಹೋಗಿ ಇತ್ತೀಚಿನ ಆಪರೇಟಿಂಗ್ ಸಿಸ್ಟಂ ಡೌನ್ ಲೋಡ್ ಮಾಡಿಕೊಳ್ಳಬೋದು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ