ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ.

1) ಆಂಡ್ರಾಯ್ಡ್ ಮತ್ತು iOS ಆಪರೇಟಿಂಗ್ ಸಿಸ್ಟಂಗಳಿಗೆ ಪ್ರಮುಖ ಸುದ್ದಿ
ವರದಿಗಳ ಪ್ರಕಾರ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಸೇವೆ ನಿಲ್ಲಿಸಬಹುದು.

2) ಕೆಲವು ಆಪಲ್ ಐಫೋನ್ʼಗಳ ಮೇಲೆ ಪರಿಣಾಮ ಬೀರುತ್ತೆ..!
ವರದಿಗಳ ಪ್ರಕಾರ, ಆಪಲ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼನಲ್ಲಿ ವಾಟ್ಸಾಪ್ ಕೆಲಸ ಮಾಡುವುದನ್ನ ಸದ್ಯದಲ್ಲೇ ನಿಲ್ಲಿಸಲಿದೆ. ಐಓಎಸ್ 9 ಮತ್ತು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಐಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

3) ಆಂಡ್ರಾಯ್ಡ್ ಫೋನ್ʼಗಳ ಮೇಲೂ ಪರಿಣಾಮ ಬೀರುತ್ತೆ..!
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ʼನಲ್ಲೂ ಬದಲಾವಣೆ ಮಾಡಲಾಗಿದೆ ಎಂದು ವರದಿ ಹೇಳಿದ್ದು, ಆಂಡ್ರಾಯ್ಡ್ 4.0.3 ಗಿಂತ ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

4) ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ʼನಿಂದ ಹೊಸ ನಿರ್ಧಾರ..!
ವಾಟ್ಸಾಪ್ʼನ ಹೊಸ ನಿರ್ಧಾರದಿಂದ ಲಿನಕ್ಸ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳ ಮೇಲೂ ಪರಿಣಾಮ ಬೀರಲಿದೆ. ವಾಟ್ಸಾಪ್ ಕಂಪನಿಯಿಂದ ಬಂದ ಮಾಹಿತಿ ಪ್ರಕಾರ, KaiOS 2.5.1 ಅಥವಾ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ ಕೇವಲ ವಾಟ್ಸಾಪ್ʼನ್ನ ಬೆಂಬಲಿಸುತ್ತದೆ.

5) ವಾಟ್ಸಾಪ್ ಬಳಸುವುದು ಹೇಗೆ..?
ತಜ್ಞರ ಪ್ರಕಾರ, ಯಾವುದೇ ಸಮಸ್ಯೆಯಿಲ್ಲದೆ ವಾಟ್ಸಾಪ್ ಬಳಸಲು ನೀವು ನಿಮ್ಮ ಆಪರೇಟಿಂಗ್ ಸಿಸ್ಟಮ್ʼನ್ನ ಅಪ್ಡೇಟ್ ಮಾಡಬೇಕಾಗುತ್ತದೆ. ಆಪಲ್ ಐಫೋನ್ʼನಲ್ಲಿ, ನೀವು ಇತ್ತೀಚಿನ ಆಪರೇಟಿಂಗ್ ಸಿಸ್ಟಂʼನ್ನ ಅಪ್ ಡೇಟ್ ಮಾಡಬೇಕು. ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಟ್ಟಿಂಗ್ಸ್ʼಗೆ ಹೋಗಿ ಇತ್ತೀಚಿನ ಆಪರೇಟಿಂಗ್ ಸಿಸ್ಟಂ ಡೌನ್ ಲೋಡ್ ಮಾಡಿಕೊಳ್ಳಬೋದು.

Spread the love
  • Related Posts

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಮುಖ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಮಾನ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರಿಗೆ ಇಂದು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಮನವಿ…

    Spread the love

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    You Missed

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 3 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 8 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 7 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 12 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 9 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 9 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ