ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್‌

ಬಹುನಿರೀಕ್ಷಿತ ಐಸಿಸಿ ವುಮೆನ್ಸ್ ಇಂಟರ್ ನ್ಯಾಷನಲ್ ವರ್ಲ್ಡ್ ಕಪ್ ನಲ್ಲಿ ಭಾರತದ ವನಿತೆಯರು ಮೇಲುಗೈ ಸಾಧಿಸಿಯೇ ಬಿಟ್ಟಿದ್ದಾರೆ. ಈ ಮೂಲಕ ಹಿಂದೆ ಫೈನಲ್ ನಲ್ಲಿ ಅನುಭವಿಸಿದ ಎರಡು ಸೋಲುಗಳಿಗೆ ಉತ್ತರ ಕಂಡುಕೊಂಡಿದ್ದಾರೆ.

ವಿಶ್ವಕಪ್ ನಲ್ಲಿ ಈ ವರ್ಷ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದ ಭಾರತದ ವನಿತೆಯರು, ಕಪ್ ಎತ್ತಿ ಹಿಡಿದಿದ್ದಾರೆ.

ಟಾಸ್ ಗೆದ್ದ ಸೌತ್ ಆಫ್ರಿಕ್ ಬೌಲಿಂಗ್ ಆರಿಸಿಕೊಂಡಿತು. ಬ್ಯಾಟಿಂಗಿಗೆ ಧುಮುಕಿದ ಭಾರತ ಒಟ್ಟು 7 ವಿಕೆಟ್ ಪತನಕ್ಕೆ 298 ರನ್ ಖಾತೆಗೆ ಸೇರಿಸಿತು. ಇದರಲ್ಲಿ ಭಾರತದ ಶೆಫಾಲಿ 87 ರನ್ ಪಡೆದು, 2 ವಿಕೆಟ್ ಕಿತ್ತಿದ್ದಾರೆ. ದೀಪ್ತಿ ಶರ್ಮಾ 58 ರನ್ ಗಳಿಸಿ, 5 ವಿಕೆಟ್ ಕಬಳಿಸಿದ್ದಾರೆ. ಸ್ಮೃತಿ ಮಂದಣ್ಣ 45 ರನ್, ಜೆಮಿಮಾ ರೋಡ್ರಿಗಸ್ 24 ರನ್, ಹರ್ಮನ್ ಪ್ರೀತ್ ಕೌರ್ 20 ರನ್, ಅಮನ್ ಜೋದ್ ಕೌರ್ 12 ರನ್, ರಿಚಾ ಘೋಷಾ 34 ರನ್, ರಾಧಾ ಯಾದವ್ 3 ರನ್ ಗಳಿಸಿದ್ದಾರೆ.
ಭಾರತದ 298 ರನ್ ಬೆನ್ನತ್ತಿದ ಸೌತ್ ಆಫ್ರಿಕಾ ರನ್ನರ್ ಅಪ್ ಗೆ ತೃಪ್ತಿಪಟ್ಟುಕೊಂಡಿತು.

ವೋಲ್ವಾರ್ಟ್ 101 ರನ್ ಗಳಿಸಿ ಶತಕ ಸಾಧನೆ ಮೆರೆದರು. ಬ್ರಿಡ್ಸ್ 23 ರನ್, ಲೂಸ್ 25, ಕಾಪ್ 4, ಜಫ್ಟಾ 16, ಡೇರ್ಕ್ ಸಿನ್ 35, ಟ್ರಯಾನ್ 9, ಅಯಾಬೊಂಗಾ ಕಾಕಾ 1, ಡಿ ಕ್ಲಾರ್ಕ್ 18 ರನ್ ಪೇರಿಸಿದರು. ಒಟ್ಟು 246 ರನ್ ಗಳಿಗೆ ಸೌತ್ ಆಫ್ರಿಕಾ ಪಂದ್ಯ ಕೈಚೆಲ್ಲಿತು.

Spread the love
  • Related Posts

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    ಬಂದಾರು: (ಡಿ. 04) ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…

    Spread the love

    You Missed

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 32 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    • By admin
    • January 5, 2026
    • 18 views
    ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    • By admin
    • January 3, 2026
    • 31 views
    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    • By admin
    • January 1, 2026
    • 86 views
    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

    ಅರ್ಪಣಂ2025

    • By admin
    • December 29, 2025
    • 43 views

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ

    • By admin
    • December 24, 2025
    • 61 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ