ಯಾಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಸಾಧ್ಯತೆ!

ಬೆಂಗಳೂರು : ತೌಕ್ತೆ ಚಂಡಮಾರುತದ ಬಳಿಕ ಇದೀಗ ಯಾಸ್ ಚಂಡಮಾರುತ ತನ್ನ ಆರ್ಭಟ ತೋರಿಸಲು ಸಜ್ಜಾಗಿದೆ, ಬಂಗಾಳಕೊಲ್ಲಿಯಲ್ಲಿ ವಾಯಭಾರದಿಂದ ಸೃಷ್ಟಿಯಾಗಿರುವ ಯಾಸ್ ಚಂಡಮಾರುತ ಇಂದು ಒರಿಸ್ಸಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅಪ್ಪಳಿಸಲಿದೆ.

ರಾಜ್ಯದಲ್ಲಿ ಕೂಡ ಯಾಸ್ ಚಂಡಮಾರುತ ತನ್ನ ಪ್ರದರ್ಶನ ತೋರಿಸಲಿದ್ದು, ಕರಾವಳಿ ಜಿಲ್ಲೆಯಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.ಹಾಗೂ ರಾಜ್ಯದ ಒಳನಾಡಿನಲ್ಲಿ ಕೂಡ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಮುಂಡಾಜೆ : ರಾಷ್ಟ್ರೀಯ ಹೆದ್ದಾರಿ N-73ರಸ್ತೆಯ ಮುಂಡಾಜೆ ಸೋಮಂತ್ತಡ್ಕದಲ್ಲಿ Kwid KA19MG6357 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ Spread the love

    Spread the love

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಮೊಗ್ರು : ನಾಳೆ (ಮಾ.23) ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು…

    Spread the love

    You Missed

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 24 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    • By admin
    • March 22, 2026
    • 23 views
    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    • By admin
    • March 21, 2026
    • 92 views
    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 92 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 45 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 103 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು