ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

ಬೆಳ್ತಂಗಡಿ: ಯಕ್ಷಭಾರತಿ ರಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟ ದ ಪ್ರಥಮ ಕಾರ್ಯಕ್ರಮ ದಿನಾಂಕ- 24-12-2024ರಂದು ಪುಂಜಾಲಕಟ್ಟೆಯ ಕುರಿಯಾಡಿಯ ಕೆ ರಾಜಾರಾಮ್ ಶೆಟ್ಟಿ ಯವರ ಮನೆ ಸಂಪಿಗೆ ಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರಂಕಿ ಮಡಂತ್ಯಾರು ಇದರ ಸಹಕಾರದೊಂದಿಗೆ ನಡೆಯಿತು. ಆಯೋಜಕರಾದ ರಾಜಾರಾಮ್ ಶೆಟ್ಟಿ ಯವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೆಯವರು ಬಂಧು ಮಿತ್ರರು ಉಪಸ್ಥಿತರಿದ್ದರು. ಪ್ರಸ್ತುತಿಯಾದ ವಾಲಿ ಮೋಕ್ಷ ಪ್ರಸಂಗದಲ್ಲಿ
ಭಾಗವತರಾಗಿ ಮಹೇಶ ಕನ್ಯಾಡಿ , ಬಾಲಕೃಷ್ಣ ಭಟ್ ಬಳ್ಳಮಂಜ, ಕಿಶೋರ್ ಶೆಟ್ಟಿ ಮುಡಾಯೂರು
ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಿಶ್ವನಾಥ ಆಚಾರ್ಯ ವಾಮದಪದವವು, ದೇವೀಪ್ರಸಾದ್ ಆಚಾರ್ಯ ಮಡಂತ್ಯಾರು , ಯೋಗೀಶ ಆಚಾರ್ಯ ಪಣಕಜೆ, ಕಾರ್ತಿಕ್ ಭಟ್, ಚಕ್ರತಾಳದಲ್ಲಿ ಕೇಶವ ಮಡಂತ್ಯಾರು
ಸಹಕರಿಸಿದರು.

ಮುಮ್ಮೇಳದಲ್ಲಿ ಹನುಮಂತನಾಗಿ ಕಿಶೋರ್ ಗೌಡ ಬಸವನಗುಡಿ, ಸುಗ್ರೀವನಾಗಿ ಪ್ರಭಾಕರ ಪಿ.ಎಮ್, ಶ್ರೀರಾಮನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ವಾಲಿಯಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ತಾರೆಯಾಗಿ ಹರ್ಷನಾರಾಯಣ ಶೆಟ್ಟಿ ನೆತ್ತರ ಪಾತ್ರ ನಿರ್ವಹಿಸಿದರು.

ತಾಳಮದ್ದಳೆ ಪ್ರದರ್ಶನಕ್ಕೆ ಅವಕಾಶ ನೀಡಿದ ರಾಜಾರಾಮ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯರಾಮ್ ಶೆಟ್ಟಿ, ಲಕ್ಷ್ಮಣ್ ದಾಸ್ ಕಾರ್ಯಕ್ರಮ ವ್ಯವಸ್ಥಾಪಕರಾಗಿ ಸಹಕಾರ ನೀಡಿದರು.

Spread the love
  • Related Posts

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ದಿಡುಪೆಯಲ್ಲಿ, ಪಶ್ಚಿಮ ಘಟ್ಟದ ಹಚ್ಚ ಹಸಿರಿನ ತಪ್ಪಲಿನಲ್ಲಿ ಹಾಗೂ ನೇತ್ರಾವತಿ ನದಿಯ ಉಗಮ ಪ್ರದೇಶದ ಸಮೀಪದಲ್ಲಿರುವ ನೇತ್ರಾವತಿ ಹೋಂ ಸ್ಟೇ ಪ್ರಕೃತಿ ಪ್ರಿಯರು, ಚಾರಣಿಗರು ಹಾಗೂ ಕುಟುಂಬ ಸಮೇತ ಪ್ರವಾಸ ಕೈಗೊಳ್ಳುವವರಿಗೆ…

    Spread the love

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    🙏 ಪುಟ್ಟ ಶಿವಾನಿಯ ಚಿಕಿತ್ಸೆಗೆ ನೆರವಾಗಿ ನಿಮ್ಮ ಸಣ್ಣ ಸಹಾಯವೂ ಒಂದು ಜೀವ ಉಳಿಸಬಹುದು. “ಸಹಾಯಹಸ್ತ ನೀಡಲು ಇಲ್ಲಿ ಕ್ಲಿಕ್ ಮಾಡಿ” ❤️ DONATE NOW SHIVANI upi://pay?pa=107044785044457@cnrb&pn=PADMARAJA&mc=5198&tr=1234567887654321&am=0&mam=0&cu=INR ಬೆಳ್ತಂಗಡಿ, ಆ. 9: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿಗಳಾದ ಪದ್ಮರಾಜ್…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 7 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 7 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 9 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 12 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ