ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಶಿಬಿರದ ಉದ್ಘಾಟನೆಯನ್ನು ಶ್ರೀಯುತ ಅವಿನಾಶ್ ಎಚ್ ಗೌಡ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಪ್ಪಿನಂಗಡಿ ಇವರು ಜ್ಯೋತಿಯನ್ನು ಬೆಳಗುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು.

ಪ್ರಾರ್ಥನೆ ಗೀತೆಯೊಂದಿಗೆ ಈ ಕಾರ್ಯಕ್ರಮವನ್ನು ಎನ್ ಎಸ್ ಎಸ್ ಶಿಬಿರದ ಸಂಯೋಜಕರಾದ ಶ್ರೀಯುತ ಅಬ್ದುಲ್ ರಶೀದ್ ರವರು ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹಿತ ನುಡಿಗಳನ್ನು ವ್ಯಕ್ತಪಡಿಸಿದರು ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಯುತ ದಯಾನಂದ್ ರವರು ಅಧ್ಯಕ್ಷೀಯ ನುಡಿಗಳನ್ನು ಮಾತನಾಡುವ ಮೂಲಕ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ಶುಭವನ್ನು ಕೋರಿದರು. ಶ್ರೀಯುತ ಶಾಕೀರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರಿಗೂ ವಂದನೆಗಳನ್ನು ಸಲ್ಲಿಸಿದರು , ಶಿಕ್ಷಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು, ಅಭಿಷೇಕ್ ಆರ್ .ಎನ್. ಸಹಕರಿಸಿದರು, ಮೂಲಕ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ನಿರ್ವಿಘ್ನವಾಗಿ ನಡೆಯುವುದರೊಂದಿಗೆ ಮುಕ್ತಾಯಗೊಂಡಿತು.ಕಾರ್ಯಕ್ರಮದಲ್ಲಿ ಶ್ರೀಯುತ ದಯಾನಂದ್, ಅವಿನಾಶ್ ಎಚ್ ಗೌಡ, ಎಂ.ಜಿ.ಅಬೂಬಕರ್ ಪುತ್ತು, ಶ್ರೀಮತಿ ಅನುರಾಧ ಪಿ ಆರ್, ಶ್ರೀಯುತ ಸುಬ್ರಮಣ್ಯ ರಾವ್, ಶ್ರೀಯುತ ಇನಾಸ್ ರೋಡ್ರಿಗಾಸ್, ಶ್ರೀಯುತ ಅಬ್ಬಾಸ್ ಮಡಿಕೇರಿ ಬೆಟ್ಟು,ಅಬ್ದುಲ್ ಹಕೀಂ ತನಲ್, ಶ್ರೀ ಅನ್ವರ್, ಶ್ರೀಯುತ ನೌಮಾನ್, ಶ್ರೀಮತಿ ಜುಬೈದ ವಕೀಲರು, ಶ್ರೀಮತಿ ಸಫೀನ, ಶ್ರೀಯುತ ಮಹಮ್ಮದ್ ಕೈಸ್, ಕುಮಾರಿ ಫಿಲ್ಮಿ ಮೆಹಬೂಬ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ : ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ ದಿನಾಂಕ:28.08.2025 ರಂದು ರಜೆ ಘೋಷಿಸಲಾಗಿದೆ. ಎಂದು ತಹಶಿಲ್ದಾರ್ ತಿಳಿಸಿದ್ದಾರೆ Spread the love

    Spread the love

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    Belthangady: ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಶ್ರೀ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು. ಈ ಸಂಧರ್ಭದಲ್ಲಿ ವಕೀಲರ ಸಂಘದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 16 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 58 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 55 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ