ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಶಿಬಿರದ ಉದ್ಘಾಟನೆಯನ್ನು ಶ್ರೀಯುತ ಅವಿನಾಶ್ ಎಚ್ ಗೌಡ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಉಪ್ಪಿನಂಗಡಿ ಇವರು ಜ್ಯೋತಿಯನ್ನು ಬೆಳಗುವುದರ ಮೂಲಕ ಉದ್ಘಾಟನೆಯನ್ನು ಮಾಡಿದರು.

ಪ್ರಾರ್ಥನೆ ಗೀತೆಯೊಂದಿಗೆ ಈ ಕಾರ್ಯಕ್ರಮವನ್ನು ಎನ್ ಎಸ್ ಎಸ್ ಶಿಬಿರದ ಸಂಯೋಜಕರಾದ ಶ್ರೀಯುತ ಅಬ್ದುಲ್ ರಶೀದ್ ರವರು ಗಣ್ಯರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಹಿತ ನುಡಿಗಳನ್ನು ವ್ಯಕ್ತಪಡಿಸಿದರು ನಂತರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಯುತ ದಯಾನಂದ್ ರವರು ಅಧ್ಯಕ್ಷೀಯ ನುಡಿಗಳನ್ನು ಮಾತನಾಡುವ ಮೂಲಕ ಶಿಬಿರಾರ್ಥಿಗಳಿಗೆ ಸ್ವಾಗತ ಹಾಗೂ ಶುಭವನ್ನು ಕೋರಿದರು. ಶ್ರೀಯುತ ಶಾಕೀರ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರಿಗೂ ವಂದನೆಗಳನ್ನು ಸಲ್ಲಿಸಿದರು , ಶಿಕ್ಷಕರಾದ ಸುನಿಲ್ ಕುಮಾರ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು, ಅಭಿಷೇಕ್ ಆರ್ .ಎನ್. ಸಹಕರಿಸಿದರು, ಮೂಲಕ ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಹಾಗೂ ನಿರ್ವಿಘ್ನವಾಗಿ ನಡೆಯುವುದರೊಂದಿಗೆ ಮುಕ್ತಾಯಗೊಂಡಿತು.ಕಾರ್ಯಕ್ರಮದಲ್ಲಿ ಶ್ರೀಯುತ ದಯಾನಂದ್, ಅವಿನಾಶ್ ಎಚ್ ಗೌಡ, ಎಂ.ಜಿ.ಅಬೂಬಕರ್ ಪುತ್ತು, ಶ್ರೀಮತಿ ಅನುರಾಧ ಪಿ ಆರ್, ಶ್ರೀಯುತ ಸುಬ್ರಮಣ್ಯ ರಾವ್, ಶ್ರೀಯುತ ಇನಾಸ್ ರೋಡ್ರಿಗಾಸ್, ಶ್ರೀಯುತ ಅಬ್ಬಾಸ್ ಮಡಿಕೇರಿ ಬೆಟ್ಟು,ಅಬ್ದುಲ್ ಹಕೀಂ ತನಲ್, ಶ್ರೀ ಅನ್ವರ್, ಶ್ರೀಯುತ ನೌಮಾನ್, ಶ್ರೀಮತಿ ಜುಬೈದ ವಕೀಲರು, ಶ್ರೀಮತಿ ಸಫೀನ, ಶ್ರೀಯುತ ಮಹಮ್ಮದ್ ಕೈಸ್, ಕುಮಾರಿ ಫಿಲ್ಮಿ ಮೆಹಬೂಬ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Spread the love
  • Related Posts

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು…

    Spread the love

    “ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

    ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ