ಒಟಿಪಿ ಹೇಳದಿದ್ರೂ ಹಣ ಎಗರಿಸಾರೆ ಎಚ್ಚರ YONO ಹೆಸರಿನಲ್ಲಿ ಸದ್ದಿಲ್ಲದೆ ವ್ಯಾಟ್ಸಾಪ್ ಗ್ರೂಫ್ ಗೆ ಹರಿದಾಡುತ್ತಿದೆ ನಕಲಿ ಸಂದೇಶ

ಮಂಗಳೂರು: ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಿನಲ್ಲೇ ಬರುತ್ತದೆ ಸಂದೇಶ ಲಿಂಕ್ ಓಪನ್ ಮಾಡಿದರೆ ಮೋಸ ಹೋದಂತೆ ಇಡೀ ಮೊಬೈಲ್‌ನಲ್ಲಿನ ಡಾಟಾ ಕೂಡಾ ಹ್ಯಾಕರ್ ಗಳ ಪಾಲಾಗುತ್ತದೆ ಎಚ್ಚರಿಕೆ ಇರಲಿ.

ತಂತ್ರಜ್ಞಾನ ಬೆಳೆದಂತೆ ಇಂತಹ ಪ್ರಕರಣಗಳು ಹೆಚ್ಚುತ್ತಿದ್ದು ಸೈಬರ್ ವಂಚಕರು ನಿಮ್ಮ ಮೊಬೈಲ್ ಗೆ ಗೊತ್ತಿಲ್ಲದಂತೆ ಕಳುಹಿಸುವ ವಂಚನೆಯ ಸಂದೇಶ ಹಾಗೂ ಒಂದು APP ಮೂಲಕ ನಿಮ್ಮ ಖಾತೆಯನ್ನು ಹಾಗೂ ಮೊಬೈಲ್ ನಲ್ಲಿ ಇರುವ ಡಾಟಗಳನ್ನು ಹ್ಯಾಕ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಆನ್ ಲೈನ್ ವಂಚನೆಯಲ್ಲಿ ಇದು ವೇಗವಾಗಿ ನಡೆಯುತ್ತಿದೆ. ಇದರ ಬಗ್ಗೆ ಜನರು ಜಾಗೃತಗೊಳ್ಳಬೇಕು, ಯಾವುದೇ ಬ್ಯಾಂಕ್ ನ ಹೆಸರಿನಲ್ಲಿ ಯಾವುದೇ ರೀತಿಯ ಸಂದೇಶ ಬಂದರೂ ಅದಕ್ಕೆ ಪ್ರತಿಕ್ರಿಯಿಸದೇ, ನೀವೆ ಬ್ಯಾಂಕ್ ಖಾತೆ ಹೊಂದಿರುವ ಶಾಖೆಗೆ ಹೋಗಿ ವಿಚಾರಣೆ ಮಾಡಬೇಕು. ವಾಟ್ಸಾಪ್ ಮೂಲಕ ನಿಮಗೆ ಸಂದೇಶ ಹಾಗೂ ಆಫ್ ರವಾನೆ ಆಗುತ್ತದೆ ಇದನ್ನು ಒಪನ್ ಮಾಡಿದರೆ ನಿಮಗೆ ಗೊತ್ತಿಲ್ಲದಂತೆ ನಿಮ್ಮ ಸ್ನೇಹಿತರಿಗೆ ಹಾಗೂ ಇತರೇ ವಾಟ್ಸಾಪ್ ಗ್ರೂಫ್ ಗೆ ಈ ಸಂದೇಶ ರವಾನೆ ಆಗುತ್ತದೆ. ನೀವು ಸ್ಪಂದಿಸದಿದ್ದರೆ ನಿಮ್ಮ ಮೊಬೈಲ್‌ಗೆ ಸ್ಟೀನ್ ಮಾದರಿ ಅವರೇ ಮಾಡಿ, ಒಟಿಪಿ ಕೂಡ ಪಡೆಯುತ್ತಾರೆ. ಆಗ ನಿಮ್ಮ ಖಾತೆಯಲ್ಲಿದ್ದ ಅಷ್ಟೋ ಹಣ ವರ್ಗಾವಣೆಯಾಗುತ್ತದೆ, ಖಾತೆಯಲ್ಲಿದ್ದ ಹಣ ರವಾನೆಯಾಗುತ್ತದೆ.

ನಕಲಿ ಸಂದೇಶದ ಮಾದರಿ

Dear Value Customer, Your SBI NetBanking Reward Points (Rs 9980.00) will expire today! Now Redeem through SBI REWARD App Install & claim your reward by cash deposit in your account.ThankyouTeam -SBI

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು