ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ದೃಢಪಟ್ಟಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ 5 ವರ್ಷದ ಬಾಲಕಿಯಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಕಳೆದ 15 ದಿನಗಳಿಂದ ಜ್ವರ, ವಾಂತಿ, ಬೇಧಿಯಿಂದ ಬಳಲುತ್ತಿದ್ದ ಬಾಲಕಿಯನ್ನು ಮೊದಲು ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬಾಲಕಿಯಲ್ಲಿ ಡೆಂಘಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಸೊಳ್ಳೆ ಕಡಿತದಿಂದ ಬರುವ ಝೀಕಾ ವೈರಸ್‌, ಆಂಧ್ರ, ತೆಲಂಗಾಣ ಸೇರಿ ರಾಜ್ಯದ ಬೇರೆ ಯಾವ ಜಿಲ್ಲೆಯ ಲಿಂಕ್ ಇದೆ ಅನ್ನೋದರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೇಂದ್ರದ ವೈದ್ಯರ ತಂಡ ಏಕಾಏಕಿ‌ ದಿಢೀರ್ ಭೇಟಿ ನೀಡಿ ಝೀಕಾ ವೈರಸ್‌ಗೆ ಒಳಗಾದ ಬಾಲಕಿಯ ಕುಟುಂಬಸ್ಥರನ್ನು ಪರೀಕ್ಷೆಗೆ ಒಳಪಡಿಸಿದೆ. ಮೆಡಿಕಲ್ ರಿಪೋರ್ಟ್ಸ್, ಪುಣೆಯ ಲ್ಯಾಬ್ ರಿಪೋರ್ಟ್​ನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ವಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿಯ ಸ್ಯಾಂಪಲ್ ಸಂಗ್ರಹಿಸಿ ಪುಣೆಯ ವೈರಾಲಜಿ ಲ್ಯಾಬ್ ಗೆ ರವಾನಿಸಲಾಗಿತ್ತು. ಇದೀಗ ಪುಣೆಯ ಲ್ಯಾಬ್ ನಿಂದ ವರದಿ ಬಂದಿದ್ದು, ಬಾಲಕಿಗೆ ಝೀಕಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ.

5 ವರ್ಷದ ಬಾಲಕಿಯಲ್ಲಿ ಝೀಕಾ ವೈಸರ್ ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಬಾಲಕಿಯ ಕುಟುಂಬದವರ ರಕ್ತ ಹಾಗೂ ಯೂರಿನ್ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಗೆ ರವಾನಿಸಲಾಗಿದೆ.

Spread the love
  • Related Posts

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ಬೆಳ್ತಂಗಡಿ : ಗ್ರಾಹಕರಿಗೆ ಸರಿಯಾದ ಸಮಯಕ್ಕೆ ಗ್ಯಾಸ್ ಸರಬರಾಜು ಮಾಡದೆ ಕಚೇರಿಗೆ ಹೋದಾಗ ಪ್ರತಿನಿತ್ಯ ಗಲಾಟೆ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ಆಹಾರ ಇಲಾಖೆಗೆ ಬಂದ ದೂರಿನ ಆಧಾರದಲ್ಲಿ ಕೊನೆಯ ಎಚ್ಚರಿಕೆಯ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲ…

    Spread the love

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನಾಳೆ (ಏಪ್ರಿಲ್ 23) ಪ್ರಕಟಗೊಳ್ಳಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಫಲಿತಾಂಶದ ಮುಖ್ಯಾಂಶಗಳು: ದಿನಾಂಕ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 114 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 33 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 41 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 27 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ