SSLC ಪರೀಕ್ಷೆ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ಸಮಾಲೋಚನಾ ಸಭೆ


ಬೆಳ್ತಂಗಡಿ : ಲಾಕ್ ಡೌನ್ ನಿಂದ ಮುಂದೂಡಲ್ಪಟ್ಟಿದ್ದ 10 ನೇ ತರಗತಿಯ ಪರೀಕ್ಷೆಯು ಇದೇ ಬರುವ ಜೂ 25 ರಿಂದ ಜುಲೈ 4 ರ ವರೆಗೆ ಸರ್ಕಾರದ ವಿವಿಧ ಮಾರ್ಗಸೂಚಿಯಂತೆ ನಡೆಯಲಿದ್ದು ತಾಲೂಕಿನಲ್ಲಿ ನಡೆಯಲಿರುವ ಪರೀಕ್ಷೆಗಳ ತಯಾರಿ ಬಗ್ಗೆ ಶಾಸಕರ ನೇತೃತ್ವದಲ್ಲಿ ವಿವಿಧ ಅಧಿಕಾರಿಗಳ ಸಭೆ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆಯಿತು ಈ ಸಂದರ್ಭದಲ್ಲಿ ತಾಲೂಕಿನ ವಿವಿಧೆಡೆ 13 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು ಎಲ್ಲಾ ಪರೀಕ್ಷಾ ಕೇಂದ್ರಗಳ ಸುರಕ್ಷತೆಯ ಬಗ್ಗೆ ಕ್ರಮ ಜರುಗಿಸಬೇಕು ಪ್ರತೀ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವುದು,ಮಕ್ಕಳು ಪರೀಕ್ಷಾ ಕೊಠಡಿಯೊಳಗೆ ಪ್ರವೇಶ ಮಾಡುವ ಮೊದಲು ಸ್ಯಾನಿಟೈಸರ್ ಥರ್ಮಲ್ ಟೆಸ್ಟ್ ಅದಲ್ಲದೆ ಜ್ವರ ಶೀತ ಇರುವಂತಹ ಮಕ್ಕಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿ ಸಾಮಾಜಿಕ ಅಂತರದಲ್ಲಿ 20 ಮಕ್ಕಳನ್ನು ಕುಳಿತು ಕೊಳ್ಳಿಸಿ ಪರೀಕ್ಷೆ ಬರೆಸುವ ಬಗ್ಗೆ ಚರ್ಚಿಸಲಾಯಿತು ಪ್ರತೀ ವಿದ್ಯಾರ್ಥಿಗಳಿಗೆ ತಲಾ 3 ಸೆಟ್ ಮರುಬಳಕೆ ಮಾಡಬಹುದಾದ ಮಾಸ್ಕ್ ನೀಡುವುದು,ಅದಲ್ಲದೆ ಹೆಚ್ಚುವರಿಯಾಗಿ ಪ್ರತೀ ಕೇಂದ್ರಗಳಿಗೆ 100 ಮಾಸ್ಕ್ ವ್ಯವಸ್ಥೆ, ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳನ್ನು ಕರೆದುಕೊಂಡು ಬರಲು ಉಚಿತವಾಗಿ ಬಸ್ಸಿನ ವ್ಯವಸ್ಥೆ, ತುರ್ತು ಆರೋಗ್ಯ ಸೇವೆಗಾಗಿ ಒಂದು ಅಂಬುಲೆನ್ಸ್ ಸಿದ್ದಪಡಿಸಿ ಇಟ್ಟುಕೊಳ್ಳುವ ಬಗ್ಗೆಯೂ ಚರ್ಚಿಸಲಾಯಿತು ಪ್ರತೀ ಕೇಂದ್ರಗಳಲ್ಲಿ ಮಕ್ಕಳಿಗೆ ಸಾಮಾಜಿಕ ಅಂತರದಲ್ಲಿ ಥರ್ಮಲ್ ಟೆಸ್ಟ್ ಮಾಡಿಸುವುದಕ್ಕಾಗಿ ಶಾಮಿಯಾನ ಅದಲ್ಲದೆ , ಶೌಚಾಲಯದ ವ್ಯವಸ್ಥೆ ಎಲ್ಲ ರೀತಿಯಲ್ಲೂ ಮಕ್ಕಳಿಗೆ ಗೊಂದಲ ಆಗದ ರೀತಿಯಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚಿಸಲಾಯಿತು.ತಾಲೂಕಿನಲ್ಲಿ ನಡೆಯುವ ಹತ್ತನೇ ತರಗತಿಯ ಪರೀಕ್ಷೆಯು ಯಾವುದೇ ಗೊಂದಲ ಇಲ್ಲದೆ ನಡೆಯಬೇಕು ಅದ್ದರಿಂದ ಎಲ್ಲಾ ಇಲಾಖೆಯ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿರ್ವಹಿಸಬೇಕು .ಅದಲ್ಲದೆ ಮಕ್ಕಳಿಗೆ ಮಾನಸಿಕವಾಗಿ ತಯಾರಾಗಲು ಶಿಕ್ಷಕರ ಪಾತ್ರ ಕೂಡ ಅತೀ ಮುಖ್ಯ ,ಎಲ್ಲ ರೀತಿಯಲ್ಲೂ ನನ್ನ ಸಹಕಾರ ಬೆಂಬಲ ನಿಮ್ಮೊಂದಿಗೆ ಇದೆ ಎಂದು ಇಲಾಖಾಧಿಕಾರಿಗಳನ್ನು ಉದ್ದೇಶಿಸಿ ಶಾಸಕ ಹರೀಶ್ ಪೂಂಜ ನುಡಿದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 5 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು