ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಎಲ್ಲರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು.

1987ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ರಹಿತ ದಿನದ ಆಚರಣೆಯ ಬಗ್ಗೆ ಅಧಿಸೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯದ ದೃಷ್ಟಿಯಿಂದ ತಂಬಾಕು ನಿಷೇಧ ಬಗ್ಗೆ ಚಿಂತನೆಯನ್ನು ಕೈಗೊಂಡಿತು.ತಂಬಾಕು ಸೇವನೆಯಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಆರು ಮಿಲಿಯನ್ ನಷ್ಟು ಜನರು ಮರಣ ಹೊಂದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ. ಆದುದರಿಂದ ಸರ್ಕಾರ ಮನುಷ್ಯನ ಭವಿಷ್ಯದ ಬಗ್ಗೆ ಚಿಂತಿಸಿ ತಂಬಾಕು ನಿಷೇಧವನ್ನು ಮಾಡುತ್ತಾರೆ. ಭಾರತ ದೇಶದಲ್ಲಿ ರೆಡ್ ಕ್ರಾಸ್ ಸಂಸ್ಥೆ,ಯನ್ ಜಿ ಒ,ಮುಂತಾದ ಸಂಸ್ಥೆಗಳು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸಗಳನ್ನು, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ. ಹಾಗೆಯೇ ತಂಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸಂಸ್ಥೆ ತಂಬಾಕು ನಿಯಂತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆಂದರೆ ಒಂದು ಸಂಪೂರ್ಣ ದಿನ ಅಂದು ಘಂಟೆಗಳ ಕಾಲ ಯಾವುದೇ ರೀತಿಯ ತಂಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿಂದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತಂಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ. ಯುವಕರಿಗೆ ಅದರಿಂದ ಆಗುವ ಹಾನಿ,ತೊಂದರೆಗಳನ್ನು ಅರ್ಥಮಾಡಿಸಲು ಈ ದಿನ ಒಂದು ಪ್ರಯತ್ನ ಇದನ್ನು ವಿಶ್ವದಾದ್ಯಂತ ಆಚರಿಸುತ್ತಾರೆ.

ತಂಬಾಕು ಸೇವನೆಯಿಂದ ಆಗುತ್ತಿರುವ ಸಾವಿನ ಸಂಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ. ಧೂಮಪಾನ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ. ಹೀಗೆ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ ಇದರ ಚಟ ಇಲ್ಲದೆ ಇರುವ ಜನಕ್ಕೂ ಕಾಯಿಲೆಗಳನ್ನು ಬರಿಸುತ್ತದೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ. ತಂಬಾಕು ಹಾಗು ಅದರಿಂದ ತಯಾರಿಸುವ ವಸ್ತುಗಳಿಂದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸಲಾಗುತ್ತದೆ.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 56 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 22 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 61 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 188 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2199 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ