ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಎಲ್ಲರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು.

1987ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ರಹಿತ ದಿನದ ಆಚರಣೆಯ ಬಗ್ಗೆ ಅಧಿಸೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯದ ದೃಷ್ಟಿಯಿಂದ ತಂಬಾಕು ನಿಷೇಧ ಬಗ್ಗೆ ಚಿಂತನೆಯನ್ನು ಕೈಗೊಂಡಿತು.ತಂಬಾಕು ಸೇವನೆಯಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಆರು ಮಿಲಿಯನ್ ನಷ್ಟು ಜನರು ಮರಣ ಹೊಂದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ. ಆದುದರಿಂದ ಸರ್ಕಾರ ಮನುಷ್ಯನ ಭವಿಷ್ಯದ ಬಗ್ಗೆ ಚಿಂತಿಸಿ ತಂಬಾಕು ನಿಷೇಧವನ್ನು ಮಾಡುತ್ತಾರೆ. ಭಾರತ ದೇಶದಲ್ಲಿ ರೆಡ್ ಕ್ರಾಸ್ ಸಂಸ್ಥೆ,ಯನ್ ಜಿ ಒ,ಮುಂತಾದ ಸಂಸ್ಥೆಗಳು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸಗಳನ್ನು, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ. ಹಾಗೆಯೇ ತಂಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸಂಸ್ಥೆ ತಂಬಾಕು ನಿಯಂತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆಂದರೆ ಒಂದು ಸಂಪೂರ್ಣ ದಿನ ಅಂದು ಘಂಟೆಗಳ ಕಾಲ ಯಾವುದೇ ರೀತಿಯ ತಂಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿಂದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತಂಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ. ಯುವಕರಿಗೆ ಅದರಿಂದ ಆಗುವ ಹಾನಿ,ತೊಂದರೆಗಳನ್ನು ಅರ್ಥಮಾಡಿಸಲು ಈ ದಿನ ಒಂದು ಪ್ರಯತ್ನ ಇದನ್ನು ವಿಶ್ವದಾದ್ಯಂತ ಆಚರಿಸುತ್ತಾರೆ.

ತಂಬಾಕು ಸೇವನೆಯಿಂದ ಆಗುತ್ತಿರುವ ಸಾವಿನ ಸಂಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ. ಧೂಮಪಾನ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ. ಹೀಗೆ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ ಇದರ ಚಟ ಇಲ್ಲದೆ ಇರುವ ಜನಕ್ಕೂ ಕಾಯಿಲೆಗಳನ್ನು ಬರಿಸುತ್ತದೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ. ತಂಬಾಕು ಹಾಗು ಅದರಿಂದ ತಯಾರಿಸುವ ವಸ್ತುಗಳಿಂದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸಲಾಗುತ್ತದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 20 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 46 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 92 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ