ಇಂದು ‘ತಂಬಾಕು ರಹಿತ ದಿನ’ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ

ಇಂದು ತಂಬಾಕು ರಹಿತ ದಿನ ಯುವಜನತೆ ತಂಬಾಕು ಸೇವನೆಯಿಂದ ದೂರವಿದ್ದು ಕ್ಯಾನ್ಸರ್ ನಂತಹ ಕಾಯಿಲೆಗೆ ವಿದಾಯ ಹಾಡಬೇಕಾಗಿದೆ. ವಿಶ್ವ ತಂಬಾಕು ನಿಷೇಧ ದಿನವು ವಿಶ್ವ ಪರ್ಯಂತ ಪ್ರತಿ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಘಟನೆಯ ಸದಸ್ಯ ರಾಷ್ಟ್ರಗಳು 1987ರಲ್ಲಿ ತಂಬಾಕು ಸೇವನೆಯಿಂದ ಉಂಟಾಗುವ ರೋಗ ಮತ್ತು ಸಾವು ನೋವುಗಳನ್ನು ಎಲ್ಲರ ಗಮನಕ್ಕೆ ತರಲು ವಿಶ್ವ ತಂಬಾಕು ನಿಷೇಧ ದಿನವನ್ನು ಆಯೋಜಿಸಿದರು.

1987ರಲ್ಲಿ ಮೊದಲ ಬಾರಿಗೆ ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ರಹಿತ ದಿನದ ಆಚರಣೆಯ ಬಗ್ಗೆ ಅಧಿಸೂಚನೆ ಹೊರಡಿಸಿತು.ವಿಶ್ವ ಆರೋಗ್ಯ ಸಂಸ್ಥೆಯು ಆರೋಗ್ಯದ ದೃಷ್ಟಿಯಿಂದ ತಂಬಾಕು ನಿಷೇಧ ಬಗ್ಗೆ ಚಿಂತನೆಯನ್ನು ಕೈಗೊಂಡಿತು.ತಂಬಾಕು ಸೇವನೆಯಿಂದ ಪ್ರತಿ ವರ್ಷ ಪ್ರಪಂಚದಾದ್ಯಂತ ಆರು ಮಿಲಿಯನ್ ನಷ್ಟು ಜನರು ಮರಣ ಹೊಂದುತಿದ್ದಾರೆ.

ಧೂಮಪಾನ ಕೆಟ್ಟದ್ದು ಆದರೆ ಧೂಮಪಾನಿಗಳು ಕೆಟ್ಟವರಲ್ಲ. ಆದುದರಿಂದ ಸರ್ಕಾರ ಮನುಷ್ಯನ ಭವಿಷ್ಯದ ಬಗ್ಗೆ ಚಿಂತಿಸಿ ತಂಬಾಕು ನಿಷೇಧವನ್ನು ಮಾಡುತ್ತಾರೆ. ಭಾರತ ದೇಶದಲ್ಲಿ ರೆಡ್ ಕ್ರಾಸ್ ಸಂಸ್ಥೆ,ಯನ್ ಜಿ ಒ,ಮುಂತಾದ ಸಂಸ್ಥೆಗಳು ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಹಲವು ಉಪನ್ಯಾಸಗಳನ್ನು, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯ ಕ್ರಮಗಳನ್ನು ಮೂಡುತ್ತಿವೆ. ಹಾಗೆಯೇ ತಂಬಾಕಿನ ಯಾವುದೇ ರೀತಿಯ ಜಾಹಿರಾತಿಗೂ ಅವಕಾಶ ಕೊಡುತಿಲ್ಲ.ತಮಿಳುನಾಡಿನಲ್ಲಿ ಕ್ಯಾನ್ಸರ್ ಸಂಸ್ಥೆ ತಂಬಾಕು ನಿಯಂತ್ರಣ ತೆರೆದಿದೆ.

ಇದರ ಮುಖ್ಯ ಉದ್ದೇಶವೆಂದರೆ ಒಂದು ಸಂಪೂರ್ಣ ದಿನ ಅಂದು ಘಂಟೆಗಳ ಕಾಲ ಯಾವುದೇ ರೀತಿಯ ತಂಬಾಕು ಇರುವ ವಸ್ತುಗಳನ್ನು ಸೇವಿಸದಿರುವುದು ಅಥವಾ ಉಪಯೋಗಿಸದೆ ಇರುವುದು.

ಇತ್ತೀಚಿನ ದಿನಗಳಲ್ಲಿ ವಯಸ್ಸಾದವರಿಂದ ಅಂದರೆ 30-40 ಹರೆಯದವರಿಗಿಂತ ಹೆಚ್ಚಾಗಿ ಯುವಕರೆ ಹೆಚ್ಚಾಗಿ ತಂಬಾಕು ಇರುವ ವಸ್ತುಗಳನ್ನು ಸೇವಿಸುತಿದ್ದಾರೆ. ಯುವಕರಿಗೆ ಅದರಿಂದ ಆಗುವ ಹಾನಿ,ತೊಂದರೆಗಳನ್ನು ಅರ್ಥಮಾಡಿಸಲು ಈ ದಿನ ಒಂದು ಪ್ರಯತ್ನ ಇದನ್ನು ವಿಶ್ವದಾದ್ಯಂತ ಆಚರಿಸುತ್ತಾರೆ.

ತಂಬಾಕು ಸೇವನೆಯಿಂದ ಆಗುತ್ತಿರುವ ಸಾವಿನ ಸಂಖ್ಯೆಯು ಕ್ಷೀಣವಾಗಿ ಹೆಚ್ಚುತ್ತಲೇ ಇದೆ. ಧೂಮಪಾನ ತಮ್ಮ ಅಕ್ಕಪಕ್ಕದಲ್ಲಿರುವವರಿಗೆ ಹೆಚ್ಚಿನ ಹಾನಿಯನ್ನು ಉಂಟುಮಾಡುತ್ತದೆ. ಹೀಗೆ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ ಇದರ ಚಟ ಇಲ್ಲದೆ ಇರುವ ಜನಕ್ಕೂ ಕಾಯಿಲೆಗಳನ್ನು ಬರಿಸುತ್ತದೆ. ಹೀಗಾಗಿ ಬಹಳಷ್ಟು ಜನ ಸಾಯುತ್ತಾರೆ.

ಈ ದಿನವನ್ನು ಬೂದಿ ಟ್ರೇ ಗಳಲ್ಲಿ ಧೂಮುಗಳನ್ನು ಇಟ್ಟು ಆಚರಿಸುತ್ತಾರೆ. ತಂಬಾಕು ಹಾಗು ಅದರಿಂದ ತಯಾರಿಸುವ ವಸ್ತುಗಳಿಂದ ಆಗುವ ಹಾನಿ ತಡೆಗಟ್ಟಲು ಈ ದಿನ ಆಚರಿಸಲಾಗುತ್ತದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ