ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಹಕಾರ ಸಚಿವರ ಸೂಚನೆ !

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಆಶಾ ಕಾರ್ಯಕರ್ತೆಯರಿಗಾಗಿ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸೂಚಿಸಿದ್ದಾರೆ.

ರಾಜ್ಯದಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರಿಗೆ ಅವರಿಗೆ ಪ್ರೋತ್ಸಾಹ ನೀಡಲು 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗಿದೆ. ಇದರ ಜೊತೆಗೆ ಅವರು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗುವಂತೆ ಜಿಲ್ಲಾವಾರು ಪತ್ತಿನ ಸಹಕಾರ ಸಂಘ ಸ್ಥಾಪಿಸಲು ಇಲಾಖೆ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಸಹಕಾರ ಇಲಾಖೆಯ ರಿಜಿಸ್ಟಾರ್ ಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 40,000ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರನ್ನು ಗುರುತಿಸಿ, ಅವರಿಗೆ ನೈತಿಕವಾಗಿ ಆತ್ಮಸ್ಥೈರ್ಯ ತುಂಬಲು ಹಾಗೂ ಆರ್ಥಿಕ ಸದೃಢತೆ ಹೊಂದಲು ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸುವ ಸಲುವಾಗಿ, ಆಯಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ, ಈ ಬಗ್ಗೆ ಅರಿವು ಮೂಡಿಸಿ, ಅವರುಗಳಿಗೆ ಆರ್ಥಿಕವಾಗಿ ಸಬಲತೆ ಹೊಂದಲು, ಪ್ರತಿ ಜಿಲ್ಲೆಯಲ್ಲಿಯೂ ಆಶಾ ಕಾರ್ಯಕರ್ತೆಯರ ಪತ್ತಿನ ಸಹಕಾರ ಸಂಘವನ್ನು ಸ್ಥಾಪಿಸಲು ಸಂಬಂಧಪಟ್ಟ ಪ್ರಾಂತೀಯ ಜಂಟಿ ನಿಬಂಧಕರು, ಉಪನಿಬಂಧಕರು ಹಾಗೂ ಸಹಾಯಕ ನಿಬಂಧಕರುಗಳಿಗೆ ನಿರ್ದೇಶನ ನೀಡಿ, ಅಗತ್ಯ ಕ್ರಮಕೈಗೊಳ್ಳುವಂತೆ ಹಾಗೂ ಕೈಗೊಂಡಕ್ರಮದ ಬಗ್ಗೆ 15 ದಿನಗಳೊಳಗಾಗಿ ಈ ಕಛೇರಿಗೆ ವರದಿ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ