ದ್ವಿತೀಯ ಪಿಯುಸಿ ಪರೀಕ್ಷೆ ಸಹಾಯವಾಣಿ ಪ್ರಾರಂಭ 📞 ☎️ 📲

ಮಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.


ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ) ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.

Spread the love
  • Related Posts

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ.…

    Spread the love

    ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ  ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು

    ಕೊಪ್ಪಳ: ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ. ಅವರೆಲ್ಲಾ ವಿಮಾನದ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 37 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 142 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 106 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 78 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 82 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 59 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ