SSLC ಮತ್ತುPUC ಪರೀಕ್ಷೆ ನಡೆಸಲು ದಿನ ನಿಗದಿಪಡಿಸಿದ ರಾಜ್ಯ ಸರಕಾರ

ಬೆಂಗಳೂರು : ಕೊರೋನಾ ಸಾಂಕ್ರಾಮಿಕ ರೋಗ ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲ್ಪಟ್ಟಿದ PUC ಹಾಗೂ SSLC ನಡೆಸಲು ಮುಂದಾಗಿದ್ದುPUC ಪರೀಕ್ಷೆಯನ್ನು ಜೂನ್18 ಹಾಗೂ SSLC ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿಯ ಇಂಗ್ಲೀಷ್, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನದ ಅಂತರವಿರಲಿದೆ. ಒಟ್ಟಾರೆ ಎಲ್ಲಾ ಪರೀಕ್ಷೆಗಳು 10 ದಿನದಲ್ಲಿ ಮುಗಿಯಲಿದೆ ಎಂದರು. ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಯಲಿದೆ. ಈ ಕುರಿತು ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪ್ರೌಢ ಶಿಕ್ಷಣ ಸಚಿವಸುರೇಶ್ ಕುಮಾರ್, ಕೇಂದ್ರದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಿಸಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಬೇರೆ ಕಡೆ ಪರೀಕ್ಷೆ ಬರೆಯಲು ಅವಕಾಶ ಮಾಡುತ್ತೇವೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ.

ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು. ವಲಸೆ ಕಾರ್ಮಿಕರ, ಹಾಸ್ಟೆಲ್ ವಿದ್ಯಾರ್ಥಿಗಳ ಮಕ್ಕಳಿಗೆ ಪರೀಕ್ಷೆ ಬರೆಯಲಿ ಪರೀಕ್ಷಾ ಕೇಂದ್ರದ ಬದಲಾವಣೆಗೆ ಅವಕಾಶವಿದೆ ಈ ಬಗ್ಗೆ ಮೇ 25ರ ಮೊದಲಾಗಿ ಸಂಬಂಧಿಸಿದ ಶಿಕ್ಷಣಾಧಿಕಾರಿಯವರಲ್ಲಿ ನೊಂದಾವಣೆ ಮಾಡುವುದು.

ಡಿಡಿ ಚಂದನದಲ್ಲಿ ಮಾದರಿ ಪ್ರಶ್ನೆ ಪ್ರತ್ರಿಕೆಗೆ ಉತ್ತರ ನೀಡುವ ವಿಶೇಷ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 328 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ