ಮಹಿಳೆಯರಿಗಾಗಿ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯೂಟ್ಯೂಬ್‌ ಚಾನೆಲ್ ಲೋಕಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಹಿಳೆಯರಿಗೆ ಉಪಯುಕ್ತ ಮಾಹಿತಿಗಳನ್ನು ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳ ‘ಜ್ಞಾನವಿಕಾಸ ಯೂ ಟ್ಯೂಬ್‌’ ಚಾನೆಲನ್ನು
ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ಧಾ ಅಮಿತ್‌ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಪ್ರಾರಂಭಿಸಲಾದ ಜ್ಞಾನ ವಿಕಾಸ ಯೂ ಟ್ಯೂಬ್‌ ಚಾನೆಲ್‌ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಲೋಕಾರ್ಪಣೆಗೊಳಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದಿಂದ ನಡೆಸುತ್ತಿರುವ ಅನೇಕ ಸಂಸ್ಥೆಗಳಲ್ಲಿ ಇರುವ ಮಾಹಿತಿ, ಸಂಪನ್ಮೂಲಗಳನ್ನು ಸದಸ್ಯರಿಗೆ ತಲುಪಿಸುವುದಕ್ಕಾಗಿ ಹಾಗೂ ಮಹಿಳೆಯರ ದೈನಂದಿನ ಜೀವನ ನಿರ್ವಹಣೆ, ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆ, ಸರಕಾರಿ ಯೋಜನೆಗಳ ಮಾಹಿತಿ, ಸ್ವ-ಉದ್ಯೋಗಕ್ಕೆ ಇರುವ ಅವಕಾಶಗಳು ಮತ್ತು ಕಾನೂನಿನ ಅರಿವು, ಆಪ್ತ ಸಮಾಲೋಚನೆ, ಮಕ್ಕಳ ಮಾನಸಿಕ ಬೆಳವಣಿಗೆಗಳು ಇತ್ಯಾದಿ ವಿಚಾರಗಳ ಕುರಿತು ಮಾಹಿತಿ ನೀಡಲಾಗುತಿದೆ.

ಮನೆಯಲ್ಲಿತರಕಾರಿ ಬೆಳೆಯುವ ವಿಧಾನ, ಕೈತೋಟ ರಚನೆ, ಟೆರೇಸ್‌ ಗಾರ್ಡನ್‌, ಮನೆಯ ತ್ಯಾಜ್ಯಗಳಿಂದ ಸಾವಯವ ಗೊಬ್ಬರ ತಯಾರಿ, ಮನೆ ನಿರ್ವಹಣೆ ಕುರಿತು ಮಾಹಿತಿ, ಯೋಗಾಸನಗಳ ಕುರಿತು ಕಿರುಚಿತ್ರ, ಕೋವಿಡ್‌-19 ಸಂದರ್ಭ ಸ್ವಚ್ಛತೆ, ಅಂತರ ಕಾಯ್ದುಕೊಳ್ಳುವಿಕೆ ಮತ್ತು ಸಾಮಾಜಿಕ ಅಂತರದ ಮಹತ್ವ, ಸರಕಾರಿ ಯೋಜನೆಗಳನ್ನು ಪಡೆದುಕೊಳ್ಳುವ ಕುರಿತು ಮಾಹಿತಿ, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಕುರಿತು ಮಾಹಿತಿ, ಮಕ್ಕಳಿಗಾಗಿ ಸುಭಾಷಿತ, ಮೌಲ್ಯಧರಿತ ಕಥೆಗಳು, ಮಹಿಳೆಯರು ಓದಬಹುದಾದ ಪುಸ್ತಕಗಳ ಕುರಿತು ಮಾಹಿತಿ ಹೀಗೆ ಹಲವಾರು ವಿಷಯಗಳಿಗೆ ಸಂಬಂಧಪಟ್ಟಂತೆ ಮಾಹಿತಿ ಕ್ರೋಡೀಕರಣ ಮತ್ತು ಗ್ರಾಮೀಣ ಭಾಗಕ್ಕೆ ತಲುಪಿಸುವ ನಿಟ್ಟಿನಲ್ಲಿಜ್ಞಾನವಿಕಾಸ ಯೂಟ್ಯೂಬ್‌ ಚಾನೆಲ್‌ ಮಹತ್ವಪೂರ್ಣವಾಗಿದೆ.

ಜ್ಞಾನವಿಕಾಸ ಯೂಟ್ಯೂಬ್ ಚಾನಲ್ ಬಿಡುಗಡೆ ವೇಳೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಯೂಟ್ಯೂಬ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ಕಿಸಿ👇🏼👇🏼👇🏼👇🏼👇🏼

https://www.youtube.com/channel/UCI8SB5NsAtv5GtTUFEaUQnQ

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 54 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 43 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 72 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ