ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ.

ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ 10 ಅಂತಿಮ ಗಡುವು ಮುಂದೂಡಲಾಗಿದೆ. ಬಹುತೇಕ ಕಾರ್ಡ್​ದಾರರು ಜೋಡಣೆಗೆ ಹಿಂದೇಟು ಹಾಕುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಟಿ ಇಲಾಖೆ, ಜೋಡಣೆಯನ್ನು ಕಡೆಗಣಿಸಿದವರಿಗೆ 10,000 ರೂ.ವರೆಗೂ ದಂಡ ಹಾಕುವುದಾಗಿ ಈ ಹಿಂದೆ ಆದಾಯ ತೆರಿಗೆ ಇಲಾಖೆ ಎಚ್ಚರಿಸಿತ್ತು.

ನಿಗದಿತ ಅವಧಿಯ ಬಳಿಕ ಜೋಡಣೆ ಆಗದಿದ್ದರೆ ಮೊದಲು ಕಾರ್ಡ್​ ನಿಷ್ಕ್ರಿಯಗೊಳ್ಳುತ್ತದೆ. ಇದೇ ಕಾರ್ಡ್​ ಅನ್ನು ವಹಿವಾಟಿಗೆ ಬಳಿಸಿಕೊಂಡರೆ ಬಳಕೆದಾರರು 10,000 ರೂ.ವರೆಗೂ ದಂಡ ಕಟ್ಟಬೇಕಾಗುತ್ತದೆ ಎಂದು ಐಟಿ ಇಲಾಖೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಒಮ್ಮೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅಗತ್ಯವಿರುವ ವ್ಯವಹಾರಗಳು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಾರ್ಡ್​ ತನ್ನ ಮೌಲ್ಯ ಕಳೆದುಕೊಳ್ಳುವ ಮುನ್ನ 12 ಸಂಖ್ಯೆ ಒಳಗೊಂಡ ವಿಶಿಷ್ಟ ಗುರುತಿನ ಚೀಟಿಯ ಆಧಾರ್ ಅನ್ನು ಬ್ಯಾಂಕ್‌ ಖಾತೆಯ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್‌ ಕಾರ್ಡ್‌) ಜೋಡಣೆಯ ವಿಧಾನ ಇಲ್ಲಿದೆ.

ಲಿಂಕ್‌ ಆಗಿದೆಯೇ ಎಂಬುದು ತಿಳಿಯುವುದು ಹೇಗೆ? ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ https://www.incometaxindiaefiling.gov.in ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವ Link Aadhaar ಎನ್ನುವುದನ್ನು ಕ್ಲಿಕ್‌ ಮಾಡಿ. ಆ ಪುಟದಲ್ಲಿ ‘ನೀವು ಈಗಾಗಲೇ ಲಿಂಕ್‌ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ’ ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್‌ ಮಾಡಿ. ನಿಮ್ಮ ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್‌ ಮಾಡಿ. ಆಗ ನಿಮ್ಮ ಕಾರ್ಡ್‌ ಲಿಂಕ್‌ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.

ಆಧಾರ್- ಪ್ಯಾನ್​ ಲಿಂಕ್ ಮಾಡುವುದು ಹೇಗೆ?
https://www.incometaxindiaefiling.gov.ing ಗೆ ಭೇಟಿ ನೀಡಿ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 232 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 293 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 195 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ