41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯಸರಕಾರದ ಆದೇಶ

ಬೆಂಗಳೂರು: 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ತುಷಾರ್ ಗಿರಿನಾಥ್: ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ

ವಿ. ರಶ್ಮಿ ಮಹೇಶ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿ ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮಾತ್ರ ಉಳಿಸಿಕೊಳ್ಳಲಾಗಿದೆ.

ಡಾ. ಜೆ. ರವಿಶಂಕರ್: ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕೆ.ವಿ. ತ್ರಿಲೋಕಚಂದ್ರ: ಆಯುಕ್ತ, ಆರೋಗ್ಯ ಇಲಾಖೆ
ಎಂ.ವಿ. ವೆಂಕಟೇಶ್: ಆಯುಕ್ತ, ವಾಟರ್ಶೆಡ್ ಅಭಿವೃದ್ಧಿ

ಬಗಾದಿ ಗೌತಮ್: ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ (ಜಾರಿ)

ಎಂ. ಕನಗವಲ್ಲಿ: ಎಂ.ಡಿ ಕೆಎಸ್ಐಸಿ
ವಿ. ರಾಮಪ್ರಸಾದ್ ಮನೋಹರ್: ಎಂಡಿ. ಕೆಎಸ್ಐಐಡಿಸಿ

ಆರ್. ವೆಂಕಟೇಶ್ ಕುಮಾರ್: ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ

ಜಿ.ಎನ್. ಶಿವಮೂರ್ತಿ: ಆಯುಕ್ತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕ

ಜೆ. ಮಂಜುನಾಥ: ಜಿಲ್ಲಾಧಿಕಾರಿ, ಬೆಂಗಳೂರು ನಗರ

ಬಿ.ಆರ್. ಮಮತಾ: ಎಂಡಿ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೊರೇಷನ್

ಹೆಪ್ಸಿಬಾ ರಾಣಿ ಕೊರ್ಲಪಾಟಿ: ಜೆಎಂಡಿ, ಕೆಯುಐಡಿಎಫ್ ಸಿ

ರಾಕೇಶ್ ಕುಮಾರ್ ಕೆ: ನಿರ್ದೇಶಕ, ಪ್ರವಾಸೋದ್ಯಮ

ಸೆಲ್ವಮಣಿ ಆರ್: ಜಿಲ್ಲಾಧಿಕಾರಿ, ಕೋಲಾರ

ಅಶ್ವತಿ ಎಸ್: ಜಿಲ್ಲಾಧಿಕಾರಿ, ಮಂಡ್ಯ

ಮುಲ್ಲೈ ಮೊಹಿಲನ್ ಎಂ.ಪಿ: ಜಿಲ್ಲಾಧಿಕಾರಿ, ಉತ್ತರಕನ್ನಡ
ವೆಂಕಟ್ರಾಜ್: ಜಿಲ್ಲಾಧಿಕಾರಿ, ರಾಯಚೂರು
ಗುರುದತ್ ಹೆಗ್ಡೆ: ಎಂಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ
ಲಕ್ಷ್ಮಿಕಾಂತ ರೆಡ್ಡಿ: ಎಂಡಿ. ಆಹಾರ ನಿಗಮ
ಆನಂದ ಕೆ: ಉಪ ಕಾರ್ಯದರ್ಶಿ, ಡಿಪಿಎಆರ್
ಗ್ಞಾನೇಂದ್ರಕುಮಾರ್ ಗಂಗ್ವಾರ್: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಭರತ್ ಎಸ್: ಸಿಇಒ, ಗದಗ ಜಿಲ್ಲಾಪಂಚಾಯಿತಿ
ಬಿ.ಸಿ. ಸತೀಶ: ಜಿಲ್ಲಾಧಿಕಾರಿ, ಚಾಮರಾಜನಗರ
ರವಿ ಎಂ.ಆರ್: ಹೆಚ್ಚುವರಿ ಆಯುಕ್ತ, ಸಕಾಲ ಮಿಷನ್
ಪಿ.ಎನ್. ರವೀಂದ್ರ: ಆಯುಕ್ತ, ಯುವ ಸಬಲೀಕರಣ, ಕ್ರೀಡಾ ಇಲಾಖೆ
ಕರೀಗೌಡ: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಕೆ. ಹರೀಶ್ ಕುಮಾರ್: ಆಯುಕ್ತ, ಉದ್ಯೋಗ ತರಬೇತಿ
ವೈ.ಎಸ್. ಪಾಟೀಲ: ಜಿಲ್ಲಾಧಿಕಾರಿ , ತುಮಕೂರು
ಕೆ. ಶ್ರೀನಿವಾಸ್: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಸಿ. ಸತ್ಯಭಾಮಾ: ಎಂಡಿ, ಕೆಎಸ್ಎಸ್ಐಡಿಸಿ
ಝಹೇರಾ ನಸೀಂ: ಸಿಇಒ, ಬೀದರ್ ಜಿಲ್ಲಾ ಪಂಚಾಯಿತಿ
ವಿಜಯಮಹಂತೇಶ್ ದಾನಮ್ಮನವರ್: ಸಿಇಒ, ದಾವಣಗೆರೆ ಜಿಲ್ಲಾ ಪಂಚಾಯಿತಿ
ಗೋವಿಂದ ರೆಡ್ಡಿ: ಸಿಇಒ, ವಿಜಯಪುರ ಜಿಲ್ಲಾ ಪಂಚಾಯಿತಿ
ಭಾರತಿ ಡಿ: ನಿರ್ದೇಶಕಿ, ಕೃಷಿ ಮಾರುಕಟ್ಟೆ ಮಂಡಳಿ
ಪ್ರಭುಲಿಂಗ ಕವಳಿಕಟ್ಟೆ: ಎಂಡಿ, ಹಟ್ಟಿ ಚಿನ್ನದ ಗಣಿ ಕಂಪನಿ
ಗಂಗಾಧರಸ್ವಾಮಿ: ಸಿಇಒ, ತುಮಕೂರು ಜಿಲ್ಲಾ ಪಂಚಾಯಿತಿ
ನಾಗೇಂದ್ರ ಪ್ರಸಾದ್: ಸಿಇಒ, ಚಿಕ್ಕಬಳ್ಳಾಪುರ, ಜಿಲ್ಲಾ ಪಂಚಾಯಿತಿ
ಡಾ. ಕುಮಾರ್: ಸಿಇಒ, ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯಿತಿ

ಸಂಗಪ್ಪ: ಸಿಇಒ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ

ಪರಮೇಶ್ (ಆರ್ಡಿಪಿಆರ್ ಸೇವೆ): ಸಿಇಒ, ಹಾಸನ ಜಿಲ್ಲಾ ಪಂಚಾಯಿತಿ

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 40 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 18 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 59 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 38 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 45 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ