41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯಸರಕಾರದ ಆದೇಶ

ಬೆಂಗಳೂರು: 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ತುಷಾರ್ ಗಿರಿನಾಥ್: ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ

ವಿ. ರಶ್ಮಿ ಮಹೇಶ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿ ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮಾತ್ರ ಉಳಿಸಿಕೊಳ್ಳಲಾಗಿದೆ.

ಡಾ. ಜೆ. ರವಿಶಂಕರ್: ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕೆ.ವಿ. ತ್ರಿಲೋಕಚಂದ್ರ: ಆಯುಕ್ತ, ಆರೋಗ್ಯ ಇಲಾಖೆ
ಎಂ.ವಿ. ವೆಂಕಟೇಶ್: ಆಯುಕ್ತ, ವಾಟರ್ಶೆಡ್ ಅಭಿವೃದ್ಧಿ

ಬಗಾದಿ ಗೌತಮ್: ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ (ಜಾರಿ)

ಎಂ. ಕನಗವಲ್ಲಿ: ಎಂ.ಡಿ ಕೆಎಸ್ಐಸಿ
ವಿ. ರಾಮಪ್ರಸಾದ್ ಮನೋಹರ್: ಎಂಡಿ. ಕೆಎಸ್ಐಐಡಿಸಿ

ಆರ್. ವೆಂಕಟೇಶ್ ಕುಮಾರ್: ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ

ಜಿ.ಎನ್. ಶಿವಮೂರ್ತಿ: ಆಯುಕ್ತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕ

ಜೆ. ಮಂಜುನಾಥ: ಜಿಲ್ಲಾಧಿಕಾರಿ, ಬೆಂಗಳೂರು ನಗರ

ಬಿ.ಆರ್. ಮಮತಾ: ಎಂಡಿ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೊರೇಷನ್

ಹೆಪ್ಸಿಬಾ ರಾಣಿ ಕೊರ್ಲಪಾಟಿ: ಜೆಎಂಡಿ, ಕೆಯುಐಡಿಎಫ್ ಸಿ

ರಾಕೇಶ್ ಕುಮಾರ್ ಕೆ: ನಿರ್ದೇಶಕ, ಪ್ರವಾಸೋದ್ಯಮ

ಸೆಲ್ವಮಣಿ ಆರ್: ಜಿಲ್ಲಾಧಿಕಾರಿ, ಕೋಲಾರ

ಅಶ್ವತಿ ಎಸ್: ಜಿಲ್ಲಾಧಿಕಾರಿ, ಮಂಡ್ಯ

ಮುಲ್ಲೈ ಮೊಹಿಲನ್ ಎಂ.ಪಿ: ಜಿಲ್ಲಾಧಿಕಾರಿ, ಉತ್ತರಕನ್ನಡ
ವೆಂಕಟ್ರಾಜ್: ಜಿಲ್ಲಾಧಿಕಾರಿ, ರಾಯಚೂರು
ಗುರುದತ್ ಹೆಗ್ಡೆ: ಎಂಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ
ಲಕ್ಷ್ಮಿಕಾಂತ ರೆಡ್ಡಿ: ಎಂಡಿ. ಆಹಾರ ನಿಗಮ
ಆನಂದ ಕೆ: ಉಪ ಕಾರ್ಯದರ್ಶಿ, ಡಿಪಿಎಆರ್
ಗ್ಞಾನೇಂದ್ರಕುಮಾರ್ ಗಂಗ್ವಾರ್: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಭರತ್ ಎಸ್: ಸಿಇಒ, ಗದಗ ಜಿಲ್ಲಾಪಂಚಾಯಿತಿ
ಬಿ.ಸಿ. ಸತೀಶ: ಜಿಲ್ಲಾಧಿಕಾರಿ, ಚಾಮರಾಜನಗರ
ರವಿ ಎಂ.ಆರ್: ಹೆಚ್ಚುವರಿ ಆಯುಕ್ತ, ಸಕಾಲ ಮಿಷನ್
ಪಿ.ಎನ್. ರವೀಂದ್ರ: ಆಯುಕ್ತ, ಯುವ ಸಬಲೀಕರಣ, ಕ್ರೀಡಾ ಇಲಾಖೆ
ಕರೀಗೌಡ: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಕೆ. ಹರೀಶ್ ಕುಮಾರ್: ಆಯುಕ್ತ, ಉದ್ಯೋಗ ತರಬೇತಿ
ವೈ.ಎಸ್. ಪಾಟೀಲ: ಜಿಲ್ಲಾಧಿಕಾರಿ , ತುಮಕೂರು
ಕೆ. ಶ್ರೀನಿವಾಸ್: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಸಿ. ಸತ್ಯಭಾಮಾ: ಎಂಡಿ, ಕೆಎಸ್ಎಸ್ಐಡಿಸಿ
ಝಹೇರಾ ನಸೀಂ: ಸಿಇಒ, ಬೀದರ್ ಜಿಲ್ಲಾ ಪಂಚಾಯಿತಿ
ವಿಜಯಮಹಂತೇಶ್ ದಾನಮ್ಮನವರ್: ಸಿಇಒ, ದಾವಣಗೆರೆ ಜಿಲ್ಲಾ ಪಂಚಾಯಿತಿ
ಗೋವಿಂದ ರೆಡ್ಡಿ: ಸಿಇಒ, ವಿಜಯಪುರ ಜಿಲ್ಲಾ ಪಂಚಾಯಿತಿ
ಭಾರತಿ ಡಿ: ನಿರ್ದೇಶಕಿ, ಕೃಷಿ ಮಾರುಕಟ್ಟೆ ಮಂಡಳಿ
ಪ್ರಭುಲಿಂಗ ಕವಳಿಕಟ್ಟೆ: ಎಂಡಿ, ಹಟ್ಟಿ ಚಿನ್ನದ ಗಣಿ ಕಂಪನಿ
ಗಂಗಾಧರಸ್ವಾಮಿ: ಸಿಇಒ, ತುಮಕೂರು ಜಿಲ್ಲಾ ಪಂಚಾಯಿತಿ
ನಾಗೇಂದ್ರ ಪ್ರಸಾದ್: ಸಿಇಒ, ಚಿಕ್ಕಬಳ್ಳಾಪುರ, ಜಿಲ್ಲಾ ಪಂಚಾಯಿತಿ
ಡಾ. ಕುಮಾರ್: ಸಿಇಒ, ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯಿತಿ

ಸಂಗಪ್ಪ: ಸಿಇಒ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ

ಪರಮೇಶ್ (ಆರ್ಡಿಪಿಆರ್ ಸೇವೆ): ಸಿಇಒ, ಹಾಸನ ಜಿಲ್ಲಾ ಪಂಚಾಯಿತಿ

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 65 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 194 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    • By admin
    • September 4, 2024
    • 28 views
    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    • By admin
    • September 4, 2024
    • 21 views
    ಸ್ಮಾರ್ಟ್ ಫೋನ್ ಬಳಕೆಗೂ ಮಿದುಳಿನ ಕ್ಯಾನ್ಸರ್ ಗೂ ಯಾವುದೇ ಸಂಬಂಧವಿಲ್ಲ: WHO ಸ್ಪಷ್ಟನೆ

    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    • By admin
    • September 4, 2024
    • 18 views
    ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೆರಡು ಪದಕ, ಶರದ್ ಗೆ ಬೆಳ್ಳಿ ಮರಿಯಪ್ಪನ್ ಗೆ ಕಂಚಿನ ಪದಕ

    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ

    • By admin
    • September 3, 2024
    • 45 views
    ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಿ ಹಾಗೂ ಕೇಂದ್ರ ಸಚಿವರನ್ನು ಒತ್ತಾಯಿಸುವಂತೆ ರಾಜ್ಯ ಸಭಾ ಸದಸ್ಯರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಬಿಎಮ್ಎಸ್ ನಿಯೋಗದಿಂದ ಮನವಿ ಸಲ್ಲಿಕೆ