ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ ಆದೇಶದಂತೆ ವರ್ಚುವಲ್ (ಗೂಗಲ್ ಅ್ಯಪ್ )ಮೂಲಕ ಆಚರಿಸಿದರು.
ಎಲ್ಲಾ ವಿಧ್ಯಾರ್ಥಿ ಗಳು ಮನೆಯಲ್ಲಿದ್ದುಕೊಂಡು ಏಕ ಕಾಲದಲ್ಲಿ ಸ್ಕೌಟ್ ಗೈಡ್ ಪ್ರತಿಜ್ಞೆ ಯನ್ನು ಸ್ವೀಕರಿಸಿದರು. ನಂತರ ವರ್ಚುವಲ್ ಮೂಲಕ ಸನ್ ರೈಸ್ ಡೇ ಹಾಗೂ ವಿಶ್ವ ಸ್ಕಾರ್ಪ್ ದಿನ ದ ಮಹತ್ವ ಹಾಗೂ ಉದ್ದೇಶ ವನ್ನು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಿವರಿಸಿದರು.

ವರ್ಚುವಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಾಲೂಕಿನ ಉದಯವಾಣಿ ವರದಿಗಾರ ರಾದ ಚೈತೇಶ್ ಇಳಂತಿಲ ಆಗಮಿಸಿದ್ದರು.
‌‌‌‌‌‌ ಸ್ಕೌಟ್ ಗೈಡ್ ವಿಧ್ಯಾರ್ಥಿ ಗಳು ತಮ್ಮ ಪರಿಸರದ ಗೌರನ್ವಿತರನ್ನು ಸ್ಕಾರ್ಪ್ ಧರಿಸಿ ಸ್ಕೌಟ್ ಗೈಡ್ ಚಳವಳಿಗೆ ಬರಮಾಡಿಕೊಂಡರು.

ಪೋಲಿಸ್ ಅಧಿಕಾರಿಯಾದ ಬಾಲಕೃಷ್ಣ , ವಸಂತ ಸಾಲಿಯಾನ್, ತಾಲೂಕು ಉದಯವಾಣಿ ವರದಿಗಾರರಾದ ಚೈತೇಶ್ ಇಳಂತಿಲ, ತಾಲೂಕು ವಿಜಯವಾಣಿ ವರದಿಗಾರರಾದ ಮನೋಹರ ಬಳ್ಳಂಜ, ಉದಯವಾಣಿ ಸಹಾಯಕ ಇಲಾಖೆ ಮಾನ್ಯೇಜರ್ ಜಯಂತ್ ಬಾಯರ್, ಉದಯವಾಣಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಗುರುಪ್ರಸಾದ್ ಮುಂಡಾಜೆ ಇವರುಗಳನ್ನು ಸ್ಕೌಟ್ ಗೈಡ್ ಚಳವಳಿಗೆ ಸ್ಕಾರ್ಪ್ ಧರಿಸಿ ಬರಮಾಡಿಕೊಂಡರು.
ವರ್ಚುವಲ್ ಕಾರ್ಯಕ್ರಮ ದ ನಿರೂಪಣೆ ಯನ್ನು ಗೈಡ್ ವಿದ್ಯಾರ್ಥಿ ಪ್ರತೀಕ್ಷ, ಸ್ವಾಗತವನ್ನು ಗೈಡ್ ವಿದ್ಯಾರ್ಥಿ ಕವನ ನೇರವೇರಿಸಿದರು .ಎಸ್ ಡಿ ಎಮ್ ನ ಕ್ಯಾಪ್ಟನ್, ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಂದಿಸಿ ಕಾರ್ಯಕ್ರಮ ಸಂಘಟಿಸಿದರು.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ