ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ